ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ IPL ಫೈನಲ್ ಮತ್ತು ಪ್ಲೇಆಫ್ ಪಂದ್ಯಗಳು ಈಗ ಅಹಮದಾಬಾದ್ಗೆ ಶಿಫ್ಟ್ ಆಗಿರುವ ವಿಚಾರ ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ಪಂದ್ಯ ಕೈತಪ್ಪಿದ ಬೆನ್ನಲ್ಲೇ ವಿವಿಐಪಿ ಟಿಕೆಟ್ ಪಾಲಿಟಿಕ್ಸ್ ಎಂಬ ಆರೋಪ ಕೂಡ ಭಾರೀ ಸದ್ದು ಮಾಡುತ್ತಿದೆ. ಈ ವಿವಾದದ ಮಧ್ಯೆ ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿ, ಟಿಕೆಟ್ ಬೇಡಿಕೆಗೂ...