Monday, July 27, 2026

AhmedabadIncident

ಸ್ನೇಹಿತನಿಂದ್ಲೇ ಚಾಕು ಇರಿತ – ವಿದ್ಯಾರ್ಥಿ ಬಲಿ!

ಶಾಲೆಯಲ್ಲೇ ವಿದ್ಯಾರ್ಥಿಗಳ ಮಧ್ಯೆ ನಡೆದ ಜಗಳ ಭೀಕರ ಅಂತ್ಯ ಕಂಡಿದ್ದು, ಸಹಪಾಠಿಯಿಂದ ಚಾಕು ಇರಿತಕ್ಕೊಳಗಾದ 10ನೇ ತರಗತಿಯ ನಯರ್, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಮಂಗಳವಾರ ಅಹಮದಾಬಾದ್‌ನ ಖಾಸಗಿ ಶಾಲೆಯೊಂದ್ರಲ್ಲಿ, ಈ ದಾರುಣ ಘಟನೆ ನಡೆದಿದೆ. 8ನೇ ತರಗತಿಯ ವಿದ್ಯಾರ್ಥಿಯೊಬ್ಬ ಜಗಳದ ವೇಳೆ 10ನೇ ತರಗತಿಯ ಹಿರಿಯ ವಿದ್ಯಾರ್ಥಿಗೆ ಚಾಕು ಇರಿದಿದ್ದಾನೆ...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img