Tuesday, May 26, 2026

Ahoratra

ಸೌಜನ್ಯ ಪ್ರಕರಣದಲ್ಲಿ ಅಹೋರಾತ್ರಾಗೆ 15 ದಿನ ಜೈಲು

ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಸ್ಟ್‌ ಹಾಕಿದ್ದ ಬರಹಗಾರ ಅಹೋರಾತ್ರಾ ಅವರಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಕೋರ್ಟ್‌ ಸೂಚಿಸಿದ್ರೂ ಅಹೋರಾತ್ರಾ ಅವರು ಪೋಸ್ಟ್‌ ಡಿಲೀಟ್‌ ಮಾಡಿರಲಿಲ್ಲ. ನಿಗದಿಪಡಿಸಿದ ದಿನ ವಿಚಾರಣೆಗೂ ಹಾಜರಾಗಿರಲಿಲ್ಲ. ಹೀಗಾಗಿ 11ನೇ ಸಿಸಿಹೆಚ್‌ ನ್ಯಾಯಾಲಯ, ಅಹೋರಾತ್ರಾಗೆ 15 ದಿನಗಳ ಕಾಲ ಸೆರೆವಾಸ ವಿಧಿಸಿ ಆದೇಶ ಹೊರಡಿಸಿದೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಅಹೋರಾತ್ರಾ ಅವ್ರು ಪ್ರತಿಕ್ರಿಯಿಸಿದ್ದಾರೆ....

ಕಿಚ್ಚನಿಗೆ ನಿಂದನೆ: ಅಹೋರಾತ್ರ, ಚರಣ್ ವಿರುದ್ಧ ಸೈಬರ್ ಕ್ರೈಂಗೆ ದೂರು

ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೆಟ್ಟ ಪದಗಳಿಂದ ನಿಂದಿಸುತ್ತಿದ್ದ ಅಹೋರಾತ್ರ ಮತ್ತು ಚರಣ್ ವಿರುದ್ಧ ಫೀಲ್ಮ್ ಚೇಂಬರ್ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ಸೈಬರ್ ಅಪರಾಧ ಕಮೀಷನರಿಗೆ ದೂರು ನೀಡಿದ್ದಾರೆ. ಅಹೋರಾತ್ರ ಮತ್ತು ಚರಣ್ ಸಾಮಾಜಿಕ ಜಾಲತಾಣದಲ್ಲಿ ಸುದೀಪ್ ಬಗ್ಗೆ ಬಹಳ ಕೆಟ್ಟ ಕೆಟ್ಟದಾಗಿ ಬೈದು ಅವಹೇಳನಕಾರಿ ಹೇಳಿಕೆ ನೀಡಿದ್ದರು....
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img