ಇತ್ತೀಚೆಗಷ್ಟೆ ಬಿಹಾರ ವಿಧಾನಸಭಾ ಚುನಾವಣೆ ನಡೆದಿದೆ. ಬಿಹಾರದಲ್ಲಿ NDA ಮೈತ್ರಿಕೂಟ ಭರ್ಜರಿ ಗೆಲುವು ಸಾಧಿಸಿದ್ದು, ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಇದೀಗ ತಮಿಳುನಾಡು ವಿಧಾನಸಭೆಗೆ ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಅನುಸರಿಸಬೇಕಾದ ಕಾರ್ಯತಂತ್ರದ ಕುರಿತು, ರಾಷ್ಟ್ರೀಯ ಜನತಾಂತ್ರಿಕ ಮೈತ್ರಿಕೂಟದ ಅಂಗಪಕ್ಷಗಳಾದ, ಎಐಎಡಿಎಂಕೆ ಮತ್ತು ಬಿಜೆಪಿ ಪ್ರಾಥಮಿಕ ಮಾತುಕತೆಯನ್ನು ಆರಂಭಿಸಿದ್ದಾರೆ.
ಬಿಜೆಪಿ ನಾಯಕ ಪಿಯೂಷ್ ಗೋಯಲ್ ಮತ್ತು...
ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಡಿಎಂಕೆ ಮತ್ತು ಟಿವಿಕೆ ಪಕ್ಷದ ಮಧ್ಯೆ ಮಾತ್ರ ಸಮರ ಇರಲಿದೆ. ಹೀಗೆಂದು ಕೆಲವು ದಿನದ ಹಿಂದೆ ನಟ ವಿಜಯ್ ಹೇಳಿದ್ರು. ದಳಪತಿ ವಿಜಯ್ ಹೇಳಿಕೆ ಬಳಿಕ ಡಿಎಂಕೆ ನಾಯಕರು ಕೆರಳಿ ಕೆಂಡವಾಗಿದ್ದಾರೆ. ರಾಜ್ಯದಲ್ಲಿ ನಮಗೆ ಸಾಟಿ ಯಾರು ಇಲ್ಲ ಎಂಬಂತೆ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಜಗತ್ತಿಗೆ ಸೂರ್ಯ ಚಂದ್ರ ಒಬ್ಬನೇ. ಹಾಗೆಯೇ...
ಕರೂರ್ ಕಾಲ್ತುಳಿತ ದುರಂತದ ನಂತರ ತಮಿಳುನಾಡಿನ ರಾಜಕೀಯ ಸಮೀಕರಣಗಳು ಹೊಸ ದಿಕ್ಕು ಪಡೆದುಕೊಂಡಿವೆ. ಸೂಪರ್ಸ್ಟಾರ್ ವಿಜಯ್ ಅವರ ಟಿವಿಕೆ ಪಕ್ಷವನ್ನ ಬಿಜೆಪಿ ಸಂಪರ್ಕಿಸಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಇದು ರಾಜಕೀಯ ಬೆಳವಣಿಗೆಯ ಪ್ರಮುಖ ಹಂತವಾಗಿದೆ. 2026 ರ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ ಕಚ್ಚಾಟಗಳು ತೀವ್ರವಾಗುವ ಸಾಧ್ಯತೆ ಹೆಚ್ಚಿದೆ.
ಮೂಲಗಳ ಪ್ರಕಾರ, ಬಿಜೆಪಿ ವಿಜಯ್...
ನವದೆಹಲಿ : ಮುಂಬರಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರಕ್ಕೇರುವ ಉಮೇದಿನಲ್ಲಿರುವ ಬಿಜೆಪಿ ಎಐಎಡಿಎಂಕೆಯೊಂದಿಗೆ ಮೈತ್ರಿ ಮಾಡಿಕೊಂಡಿದೆ. ಇದರ ಮುಂದುವರೆದ ಭಾಗವಾಗಿ ಆಡಳಿತಾರೂಢ ಡಿಎಂಕೆ ಪ್ರಾಬಲ್ಯ ತಗ್ಗಿಸಿ ಕೇಸರಿ ಬಾವುಟ ಹಾರಿಸುವ ಲೆಕ್ಕಾಚಾರದಿಂದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಜೆಪಿ ಹೈಕಮಾಂಡ್ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿತ್ತು. ಅಲ್ಲದೆ ಪಕ್ಷದ ನಾಯಕತ್ವಕ್ಕೆ ಮನ್ನಣೆ ನೀಡಿ...
ಆದಾಯಕ್ಕೂ ಮೀರಿ ಆಸ್ತಿ ಸಂಪಾದನೆ ಮಾಡಿದ ಆರೋಪದ ಮೇಲೆ ಪರಪ್ಪನ ಅಗ್ರಹಾರದ ಪಾಲಾಗಿರುವ ಶಶಿಕಲಾ ನಟರಾಜನ್, ಕೆಲ ದಿನಗಳಲ್ಲೇ ಬಿಡುಗಡೆಯಾಗ್ತಾರೆ ಎಂಬ ಸುದ್ದಿ ಕೇಳಿಬಂದಿತ್ತು. ಆದ್ರೆ ಈ ವಿಷಯವನ್ನ ಪರಪ್ಪನ ಅಗ್ರಹಾರ ಅಧಿಕಾರಿಗಳು ನಿರಾಕರಿಸಿದ್ದು, ಶೀಘ್ರದಲ್ಲಿ ಶಶಿಕಲಾ ಬಿಡುಗಡೆ ಅಸಾಧ್ಯ ಎಂದಿದ್ದಾರೆ.
ಮುಂದಿನ 30 ದಿನಗಳಲ್ಲಿ ಬಿಡುಗಡೆಯಾಗುವ ಖೈದಿಗಳ ಹೆಸರನ್ನ ಲೀಸ್ಟ್ ಮಾಡಲಾಗಿತ್ತು. ಆದ್ರೆ...
Political News: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ಜ್ಯೋತಿಷಿ ಕಮಲಾಕರ ಭಟ್ ಸುಚಿತ್ರಾ ಎಂಬುವರ ಜತೆ ಅನೈತಿಕ ಸಂಬಂಧವಿರಿಸಿದ್ದು, ಆ ಕೇಸ್ನಲ್ಲಿ ಓರ್ವ ವ್ಯಕ್ತಿಯ ಹತ್ಯೆಯೂ ನಡೆದಿದೆ.
ಕಮಲಾಕರ್...