Monday, April 27, 2026

AIADMK vs DMK

ಮತದಾರರಿಗೆ ಉಚಿತ ಪತ್ನಿಯರನ್ನೂ ಘೋಷಿಸಲಿರುವ ಡಿಎಂಕೆ!

ತಮಿಳುನಾಡಿನಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ಈಗಾಗಲೇ ತೀವ್ರಗೊಂಡಿವೆ. ಈ ಮಧ್ಯೆ AIADMK ಯ ಮಾಜಿ ಸಚಿವ ಹಾಗೂ ರಾಜ್ಯಸಭಾ ಸಂಸದ C.V. ಷಣ್ಮುಗಂ ಅವರು ಮುಖ್ಯಮಂತ್ರಿ M.K. ಸ್ಟಾಲಿನ್ ವಿರುದ್ಧ ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಷಣ್ಮುಗಂ ಅವರು, ಡಿಎಂಕೆ ಪಕ್ಷ ಚುನಾವಣೆಯಲ್ಲಿ ಗೆಲ್ಲಲು ಮತದಾರರಿಗೆ ಉಚಿತ ಪತ್ನಿಯರನ್ನೂ...

ಕರೂರ್ ಕಾಲ್ತುಳಿತ ದುರಂತಕ್ಕೆ ಕಾರಣ ಬಿಚ್ಚಿಟ್ಟ ‘ಪಳನಿಸ್ವಾಮಿ’

ಕರೂರಿನಲ್ಲಿ ಟಿವಿಕೆ ಪಕ್ಷದ ಅಧ್ಯಕ್ಷ ಹಾಗೂ ನಟ ದಳಪತಿ ವಿಜಯ್ ನೇತೃತ್ವದಲ್ಲಿ ನಡೆದ ರ‍್ಯಾಲಿಯಲ್ಲಿ ಉಂಟಾದ ಭೀಕರ ಕಾಲ್ತುಳಿತದಲ್ಲಿ 39 ಮಂದಿ ಸಾವಿಗೀಡಾಗಿದ್ದಾರೆ. 95ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ DMK ಸರ್ಕಾರದ ಮೇಲೆ AIADMK ಪ್ರಧಾನ ಕಾರ್ಯದರ್ಶಿ ಎಡಪ್ಪಾಡಿ ಪಳನಿಸ್ವಾಮಿ ತೀವ್ರ ಆರೋಪ ಮಾಡಿದ್ದಾರೆ. ಸರ್ಕಾರ ನಿರ್ಲಕ್ಷ್ಯವಿಲ್ಲದೆ ಭದ್ರತೆ ಒದಗಿಸಿದ್ದರೆ ಈ ದುರಂತ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img