Saturday, April 25, 2026

#Aicc

ಡಿಕೆಶಿ ದೆಹಲಿ ದಂಡಯಾತ್ರೆ ರಹಸ್ಯ

ನವೆಂಬರ್‌ ಕ್ರಾಂತಿ ಚರ್ಚೆ ಜೋರಾಗ್ತಿದೆ. ಈ ಬೆನ್ನಲ್ಲೇ ದೆಹಲಿಗೆ ಡಿಸಿಎಂ ಡಿ.ಕೆ. ಶಿವಕುಮಾರ್‌ ದೌಡಾಯಿಸಿದ್ದಾರೆ. ಇದು ದೆಹಲಿಯಲ್ಲಿ ರಹಸ್ಯ ಕಾರ್ಯತಂತ್ರ ನಡೆಯುತ್ತಿದೆಯಾ ಅನ್ನೋ ಅನುಮಾನ ಹುಟ್ಟುಹಾಕಿದೆ. ಕಳೆದ 3 ತಿಂಗಳಲ್ಲಿ 5 ಬಾರಿ ದೆಹಲಿ ಪ್ರವಾಸ ಕೈಗೊಂಡಿದ್ದು, ಈಗ ಮತ್ತೆ ಖಾಸಗಿ ಕೆಲಸಗಳ ನೆಪದಲ್ಲಿ ದೆಹಲಿಗೆ ಡಿಕೆಶಿ ಹೋಗಿದ್ದಾರೆ. ಇನ್ನು, ಕಳೆದ ಬಾರಿ ವಕೀಲರ ಭೇಟಿ...

ನವೆಂಬರ್ ಕ್ರಾಂತಿ ನಡೆದೇ ನಡೆಯುತ್ತಾ?

ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಿಹಾರ ಚುನಾವಣೆ ನಂತರ ರಾಜ್ಯದಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದೆ. ಅಲ್ಲೋಲ ಕಲ್ಲೋಲ ಸೃಷ್ಟಿಯಾಗಲಿದೆ ಎಂದು ಬಾಂಬ್‌ ಸಿಡಿಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌ ಅವರೇ ಹೇಳಿದ್ದಾರೆ. ನಾಯಕತ್ವ ಬದಲಾವಣೆ ಬಗ್ಗೆ ಏನೂ ಚರ್ಚೆ ಮಾಡ್ಬೇಡಿ. ಏನೇ ಇದ್ರೂ ಹೈಕಮಾಂಡ್‌ ತೀರ್ಮಾನ ಮಾಡುತ್ತೆ...

ಹಠ ಬಿಡದ ಸಿದ್ದುಗೆ ರಾಹುಲ್ ಗಾಂಧಿ ಅಭಯ

ರಾಜ್ಯದಲ್ಲಿ ನಡೆಯುತ್ತಿರುವ ಜಾತಿಗಣತಿ ವಿಚಾರವನ್ನು, ಕಾಂಗ್ರೆಸ್‌ ಹೈಕಮಾಂಡ್‌ ಗಂಭೀರವಾಗಿ ಪರಿಗಣಿಸಿದೆ. ಯಾಕಂದ್ರೆ ಜಾತಿಗಣತಿ ವಿರುದ್ಧ ರಾಜ್ಯಾದ್ಯಂತ ವಿರೋಧ ಭುಗಿಲೆದ್ದಿದ್ದು, ಸಚಿವ ಸಂಪುಟದ ಸದಸ್ಯರು ಮುಂದೂಡುವಂತೆ ಒತ್ತಾಯಿಸಿದ್ದರು. ಜಾತಿಗಣತಿ ವಿರುದ್ಧ ಲಿಂಗಾಯತ, ಒಕ್ಕಲಿಗ ನಾಯಕರು ತಮ್ಮ ಸಮುದಾಯಗಳ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದರು. ಭಾರೀ ವಿರೋಧದ ನಡುವೆಯೂ ಸಿಎಂ ಸಿದ್ದರಾಮಯ್ಯ, ಜಾತಿಗಣತಿಗೆ ಇಟ್ಟ ಹೆಜ್ಜೆ ಹಿಂದಿಟ್ಟಿಲ್ಲ. ಇದು ಕಾಂಗ್ರೆಸ್‌...

ಶಾಸಕರ ಪತ್ನಿ, ಮಕ್ಕಳಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ

ರಾಜ್ಯ ಕಾಂಗ್ರೆಸ್‌ ಸರ್ಕಾರಕ್ಕೆ ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿರುವ ಸಮಯದಲ್ಲಿ, 39 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಬಿಹಾರದಲ್ಲಿ ಸಿಎಂ ಸಿದ್ದರಾಮಯ್ಯ ಇರುವಾಗಲೇ ಎಐಸಿಸಿ ನಿಗಮ, ಮಂಡಳಿ ನೂತನ ಅಧ್ಯಕ್ಷರ ಪಟ್ಟಿಯನ್ನು ರವಾನಿಸಿದೆ. ಈ ಪಟ್ಟಿಯಲ್ಲಿ ಶಾಸಕ ವಿನಯ್ ಕುಲಕರ್ಣಿ ಪತ್ನಿ ಶಿವಲೀಲಾ ಕೂಡ ಸ್ಥಾನ ಪಡೆದಿದ್ದಾರೆ. ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ...

1990ರ ಬಳಿಕ ಬಿಹಾರ ಗೆಲ್ಲಲು ‘ಕೈ’ ರಣತಂತ್ರ

ಬಿಹಾರದಲ್ಲಿ ಎಲೆಕ್ಷನ್ ಹತ್ತಿರವಾಗುತ್ತಿದೆ. ಚುನಾವಣಾ ಕಾರ್ಯತಂತ್ರದ ಕುರಿತು, ಕಾಂಗ್ರೆಸ್‌ ನಾಯಕರು ಮಹತ್ವದ ಕಾರ್ಯಕಾರಿ ಸಭೆ ನಡೆಸುತ್ತಿದ್ದಾರೆ. ಮತಗಳ್ಳತನ ವಿರುದ್ಧ ಹೋರಾಟದ ಬಳಿಕ ಮೊದಲ ಸಭೆ ಇದಾಗಿದೆ. ಬಿಹಾರದಲ್ಲಿ ನಡೆಯುತ್ತಿರುವ ಮೊದಲ ಸಿಡಬ್ಲ್ಯುಸಿ ಸಭೆ, ರಾಷ್ಟ್ರ ರಾಜಕಾರಣದ ಕೇಂದ್ರ ಬಿಂದುವಾಗಿದೆ. ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಮತ ಅಧಿಕಾರ ಯಾತ್ರೆ ಬೆನ್ನಲ್ಲೇ ಸದಾಖತ್‌ ಆಶ್ರಮದಲ್ಲಿ ಈ ಸಭೆ...

ಘಟಾನುಘಟಿ ಸಚಿವರಿಗೆ ಕೊಕ್?

ನವೆಂಬರ್‌ ತಿಂಗಳು ಹತ್ತಿರವಾಗುತ್ತಿದ್ದಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ, ಮತ್ತೆ ಸಚಿವ ಸಂಪುಟ ಪುನಾರಚನೆ ಚರ್ಚೆ ಜೋರಾಗಿದೆ. ಕ್ಯಾಬಿನೆಟ್‌ನಲ್ಲಿ ಸ್ಥಾನ ಪಡೆದುಕೊಳ್ಳಲೇಬೇಕೆಂದು, ಕೆಲ ನಾಯಕರು ಲಾಬಿ ನಡೆಸುತ್ತಿದ್ದಾರೆ. ಹೈಕಮಾಂಡ್‌ ಮಟ್ಟದಲ್ಲೂ ಪ್ರಯತ್ನ ಮಾಡ್ತಿದ್ದಾರೆ. ಮತ್ತೊಂದು ಕಡೆ ಸಚಿವ ಸ್ಥಾನ ಉಳಿಸಿಕೊಳ್ಳಲು ಸಚಿವರು ಹರಸಾಹಸ ಪಡ್ತಿದ್ದಾರೆ. ಇದೇ ವೇಳೆ ಎಂಎಲ್‌ಸಿ ಸಲೀಂ ಅಹಮದ್ ಅವರು ಹೊಸ ಬಾಂಬ್‌...

K.N. ರಾಜಣ್ಣ ವಜಾ ಆಗಲು ಒಂದಲ್ಲ 3 ಕಾರಣಗಳು

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್. ‌ರಾಜಣ್ಣ ವಜಾ ಮಾಡಿದ್ದಕ್ಕೆ, ಕೇವಲ ಮತಗಳ್ಳತನದ ಬಗ್ಗೆ ನೀಡಿದ್ದ ಹೇಳಿಕೆ ಕಾರಣವಲ್ಲ. ಬೇರೆ ಕಾರಣವೂ ಇದೆ ಅಂತೆ. ಇದನ್ನ ಸ್ವತಃ ರಾಜಣ್ಣ ಅವರೇ ಒಪ್ಪಿಕೊಂಡಿದ್ದಾರೆ. ನಾನು ಹನಿಟ್ರ್ಯಾಪ್ ಪ್ರಯತ್ನದ ಬಗ್ಗೆಯೂ ಹೇಳಿದ್ದೆ. ಡಿಸಿಎಂ ಬಗ್ಗೆಯೂ ಹೇಳಿದ್ದೆ. ಸಂಪುಟದಿಂದ ವಜಾ ಮಾಡುವುದಕ್ಕೆ ಇದೆಲ್ಲಾ ಕಾರಣ ಅನಿಸುತ್ತೆ. ಹೀಗಂತ ಶಾಂಕಿಂಗ್‌ ಸ್ಟೇಟ್‌ಮೆಂಟ್‌ ನೀಡಿದ್ದಾರೆ. ಸಂಪುಟಕ್ಕೆ...

ಕಾಂಗ್ರೆಸ್‌ ಬುಡಕ್ಕೆ ಕೈ ಇಟ್ಟ ಯತ್ನಾಳ್‌!

ಧರ್ಮಸ್ಥಳ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಹಿಂದೆ ಗಾಂಧಿ ಕುಟುಂಬದ ಷಡ್ಯಂತ್ರ ಇದೆಯಂತೆ. ಹೀಗಂತ, ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಗಂಭೀರ ಆರೋಪ ಮಾಡಿದ್ದಾರೆ. ಹಿಂದೂ ಧಾರ್ಮಿಕ ಸ್ಥಳಗಳಿಗೆ ಅಪಚಾರ ಮಾಡುವ ಸಲುವಾಗಿ ಸೋನಿಯಾ ಗಾಂಧಿ, ರಾಹುಲ್‌ಗಾಂಧಿ ಒತ್ತಾಯಕ್ಕೆ, ಎಸ್‌ಐಟಿ ರಚನೆ ಮಾಡಲಾಗಿದೆ. ತನಿಖೆಯಲ್ಲಿ ಒಂದಾದರೂ ಬುರುಡೆ, ಮೂಳೆಗಳು ಸಿಕ್ಕಿವೆಯೇ? ಪಾನ್‌ಪರಾಗ್‌ ಚೀಟಿ ಸಿಕ್ಕಿದೆ. ಅದಕ್ಕಾಗಿ 20...

ಹೈಕಮಾಂಡ್‌ ಅಂಗಳಕ್ಕೆ KMF ಗದ್ದುಗೆ ಗುದ್ದಾಟ

ಕೆಎಂಎಫ್‌ ಚುನಾವಣೆ, ವಿಧಾನಸಭಾ, ಲೋಕಸಭಾ ಚುನಾವಣೆಗಳಿಗೂ ಕಮ್ಮಿ ಇಲ್ಲ. ಘಟಾನುಘಟಿ ನಾಯಕರ ಪ್ರತಿಷ್ಠೆ ಕಣವಾಗಿ ಮಾರ್ಪಟ್ಟಿದೆ. ಅಧ್ಯಕ್ಷ ಹುದ್ದೆಗೆ ನಾಲ್ವರು ಕಾಂಗ್ರೆಸ್ ನಾಯಕರ ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ. ಹೀಗಾಗಿ ಈ ವಿಚಾರ ಹೈಕಮಾಂಡ್ ಅಂಗಳ ತಲುಪಿದೆ. 23 ಲಕ್ಷ ಸದಸ್ಯತ್ವವನ್ನು ಹೊಂದಿರುವ ಕೆಎಂಎಫ್‌, 4 ಒಕ್ಕೂಟದಿಂದ ಆರಂಭವಾಗಿ 16 ಒಕ್ಕೂಟಗಳವರೆಗೆ ಬೆಳೆದು ನಿಂತಿದೆ. ಗುಜರಾತ್...

ಕೊನೆಗೂ ಕ್ಷಮೆ ಕೇಳಿದ DK – ತಪ್ಪು ಅಂದವ್ರಿಗೆಲ್ಲಾ ಟಾಂಗ್

ವಿಧಾನಸಭೆಯಲ್ಲಿ RSS ಗೀತೆ ಹಾಡಿದ್ದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಕೊನೆಗೂ ಕ್ಷಮೆಯಾಚಿಸಿದ್ದಾರೆ. ನನ್ನಿಂದ ಯಾರಿಗಾದರೂ ನೋವಾಗಿದ್ದರೆ, ತಪ್ಪು ಮಾಡಿದ್ದೇನೆಂದು ಭಾವಿಸಿದ್ರೆ ಕ್ಷಮೆ ಇರಲಿ ಅಂತಾ ಮನವಿ ಮಾಡಿದ್ದಾರೆ. ಕಳೆದ ಆಗಸ್ಟ್‌ 22ರಂದು ವಿಧಾನಸಭಾ ಅಧಿವೇಶನದಲ್ಲಿ, ನಮಸ್ತೆ ಸದಾ ವತ್ಸಲೇ ಮಾತೃಭೂಮಿ ಎಂಬ ಗೀತೆಯನ್ನ ಡಿಕೆಶಿ ಹಾಡಿದ್ರು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದ ಕುರಿತು ಚರ್ಚೆ ನಡೆಯುತ್ತಿದ್ದಾಗ ಗದ್ದಲ...
- Advertisement -spot_img

Latest News

Bihar News: ಮಹಿಂದ್ರಾ ಥಾರ್ ಕಾರಣದಿಂದ ಮದುವೆ ಮಂಟಪದಲ್ಲೇ ಮದುವೆ ಕ್ಯಾನ್ಸಲ್

Bihar News: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಮದುವೆ ಮಂಟಪದ ತನಕ ಬಂದು ಮದುವೆ ನಿಂತ ಘಟನೆ ನಡೆದಿದೆ. ಉತ್ತರಭಾರತದಲ್ಲಿ ಸಣ್ಣ ಸಣ್ಣ ವಿಷಯಕ್ಕೆ ಮದುವೆ ನಿಲ್ಲುವುದು ಸರ್ವೇ...
- Advertisement -spot_img