Sunday, August 9, 2026

AICC Backward Classes

ದೇಶಾದ್ಯಂತ ಜಾತಿ ಗಣತಿ ವಿಶೇಷ ಅಭಿಯಾನ : MODI ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಸಭೆಯಲ್ಲಿ ಜಾತಿ ಗಣತಿಗಾಗಿ ದೇಶದಾದ್ಯಂತ ಅಭಿಯಾನ ನಡೆಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ನಗರದ ಶಾಂಗ್ರಿಲಾ ಹೋಟೆಲ್‌ನಲ್ಲಿ ಬುಧವಾರ ನಡೆದ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು. ತೆಲಂಗಾಣದ ಜಾತಿ ಸಮೀಕ್ಷೆಯನ್ನು ಮಾದರಿಯಾಗಿ ತೆಗೆದುಕೊಂಡು ಪ್ರಸ್ತಾವಿತ ರಾಷ್ಟ್ರೀಯ ಜನಗಣತಿಯನ್ನು...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img