Monday, August 17, 2026

AICC President Mallikarjuna Kharge

ಎಲ್ಲರನ್ನೂ ಕಳಿಸಿ ಡಿಕೆಶಿ-ಖರ್ಗೆ ಪ್ರತ್ಯೇಕ ಚರ್ಚೆ

  ಅಕ್ಟೋಬರ್‌17ರ ಶುಕ್ರವಾರ, ಈ ಇಬ್ಬರು ನಾಯಕರು ಸುಮಾರು ಒಂದೂವರೆ ಗಂಟೆಗಳ ಕಾಲ ಮಾತುಕತೆ ನಡೆಸಿದ್ದಾರೆ. ಜೊತೆಗಿದ್ದವರನ್ನು ಹೊರಗೆ ಕಳುಹಿಸಿ, ಮಾತುಕತೆ ನಡೆಸಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ನಾಯಕತ್ವ ಬದಲಾವಣೆಯ ಕುರಿತು ಕೆಲವು ಸಚಿವರು ಹೇಳಿಕೆಯನ್ನು ನೀಡಿರುವುದಕ್ಕೆ ಕೆಪಿಸಿಸಿಯಿಂದ ನೋಟಿಸ್ ಜಾರಿಯಾಗಿದೆ. ಆದರೆ, ಇನ್ನೊಂದು ಕಡೆ ಮೈಸೂರಿನಲ್ಲಿ ಪೂರ್ಣಾವಧಿಗೆ ನಾನೇ ಮುಖ್ಯಮಂತ್ರಿ ಎನ್ನುವ ಹೇಳಿಕೆಯನ್ನು ನೀಡುತ್ತಿರುವುದು, ಖರ್ಗೆಯವರ...
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img