Sunday, August 9, 2026

#aicc presidet mallikarjuna karghe

ಖರ್ಗೆಗೂ ಸಿಗದ “CM” ಪಟ್ಟ ಸತೀಶ್‌ ಜಾರಕಿಹೊಳಿ ಪಾಲಾಗುತ್ತಾ?

ರಾಜ್ಯ ರಾಜಕೀಯದಲ್ಲಿ ದಲಿತ ನಾಯಕರಿಗೆ ಉನ್ನತ ಹುದ್ದೆ ಸಿಕ್ಕಿಲ್ಲ ಅನ್ನುವ ಕೊರಗಿತ್ತು. ಆ ಕೊರಗಿಗೆ ಕೊನೆಗಾಲ ಬಂದಿದೆ ಅನ್ಸುತ್ತೆ. ಸಿದ್ದರಾಮಯ್ಯ ಪುತ್ರ ಯತೀಂದ್ರರ ಆ ಒಂದು ಹೇಳಿಕೆ, ಅಹಿಂದ ನಾಯಕರೇ ಮುಂದಿನ ಸಿಎಂ ಎಂಬುದನ್ನ ಸಾರಿ ಸಾರಿ ಹೇಳುತ್ತಿದೆ. ಸೆಪ್ಟೆಂಬರ್‌ ಕ್ರಾಂತಿ, ನವೆಂಬರ್‌ ಕ್ರಾಂತಿ, ಸಿಎಂ ಬದಲಾವಣೆ, ಪವರ್‌ ಶೇರಿಂಗ್‌ ವಿಚಾರ ಬಂದಾಗೆಲ್ಲಾ, ದಲಿತ ನಾಯಕತ್ವದ...

ರಾಮನಾಥ್ ಕೋವಿಂದ್ ಅವರನ್ನು ‘ಅಸ್ಪೃಶ್ಯ’ ಎಂಬ ಕಾರಣಕ್ಕೆ ಆಹ್ವಾನಿಸಲಾಗಿಲ್ಲ.ಖರ್ಗೆ

ದೇಶ ಸುದ್ದಿ: ಗಣೇಶ ಹಬ್ಬದ ದಿನದಂದು ಹೊಸ ಸಂಸತ್ ಭವನ ಪ್ರವೇಶಿಸಿ ಮೋದಿಜಿಯವರ ಸಂಸತ್ ಉದ್ಘಾಟನೆಗೆ ಸಿನಿಮಾ ನಟರು ಸೇರಿದಂತೆ ಸಾಕಷ್ಟು ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಲಾಗಿತ್ತು ಆದರೆಹೊಸ ಸಂಸತ್ ಭವನದ ಶಂಕುಸ್ಥಾಪನೆಗೆ ಅಂದಿನ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು 'ಅಸ್ಪೃಶ್ಯ' ಎಂಬ ಕಾರಣಕ್ಕೆ ಆಹ್ವಾನಿಸಲಾಗಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಆರೋಪಿಸಿದ್ದಾರೆ. ಚುನಾವಣೆಯ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img