Friday, July 11, 2025

AICC

ಮೈತ್ರಿ ಬಿಕ್ಕಟ್ಟು-ಸಂಸತ್ ನಲ್ಲಿ ಘೋಷಣೆ ಕೂಗಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭಾ ಅಧಿವೇಶನದಲ್ಲಿ ರಾಹುಲ್ ಗಾಂಧಿ ರಾಜ್ಯ ಸರ್ಕಾರದ ಬಿಕ್ಕಟ್ಟನ್ನು ವಿರೋಧಿಸಿ ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿದ್ದು ಕಂಡುಬಂತು. ರಾಜ್ಯ ಮೈತ್ರಿ ಸರ್ಕಾರವನ್ನು ಪತನಗೊಳಿಸೋ ನಿಟ್ಟಿನಲ್ಲಿ ಬಿಜೆಪಿ ಕೈವಾಡವಿದೆ ಅಂತ ಆರೋಪಿಸಿರೋ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಇಂದು ಸಂಸತ್ ನಲ್ಲಿ ಮೊದಲ ಬಾರಿಗೆ ಘೋಷಣೆ ಕೂಗಿದ್ರು. ಸಂಸತ್ ನೊಳಗೆ ಪೋಸ್ಟರ್ ಹಿಡಿದಿದ್ದ...

ಮತ್ತೆ ಕಟಕಟೆಯಲ್ಲಿ ರಾಹುಲ್ ಗಾಂಧಿ..!

ಗುಜರಾತ್: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಮಾಜಿ ಅಧ್ಯಕ್ಷ , ಸಂಸದ ರಾಹುಲ್ ಗಾಂಧಿ ಇಂದು ಅಹಮದಾಬಾದ್ ಕೋರ್ಟ್ ಗೆ ಹಾಜರಾಗಲಿದ್ದಾರೆ. ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಕಳೆದ ಏಪ್ರಿಲ್ ನಲ್ಲಿ ಮಧ್ಯಪ್ರದೇಶದಲ್ಲಿ ರಾಹುಲ್ ಗಾಂಧಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ...

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ರಾಹುಲ್ ಗಾಂಧಿ..!

ನವದೆಹಲಿ: ಲೋಕಸಭೆ ಚುನಾವಣೆಯ ಹೀನಾಯ ಸೋಲಿನ ಬಳಿಕ ತೀವ್ರ ಹತಾಶರಾಗಿದ್ದ ರಾಹುಲ್ ಗಾಂಧಿ ತಮ್ಮ ನಿರ್ಧಾರದಂತೆಯೇ ಇದೀಗ ರಾಜೀನಾಮೆ ನೀಡಿದ್ದು ಸಿಡಬ್ಲ್ಯೂಸಿ ಅಂಗೀಕರಿಸಿದೆ. ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತುಕೊಂಡ ರಾಹುಲ್ ಗಾಂಧಿ ಇನ್ನು ನಾನು ಪಕ್ಷದ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯವಿಲ್ಲ ಅಂತ ಹೇಳಿದ್ರು. ಈ ಬಗ್ಗೆ ಪಕ್ಷದ ಹಿರಿಯರು ಸಾಕಷ್ಟು ಸಲಹೆ...

‘ಸರ್ಕಾರ ಎಷ್ಟ್ ದಿನ ಇರುತ್ತೋ ಗೊತ್ತಿಲ್ಲ’- ರಾಜ್ಯದಲ್ಲಿ ಮತ್ತೆ ಎಲೆಕ್ಷನ್ ಡೌಟೇ ಇಲ್ಲ- ಎಚ್ಡಿಡಿ ಹೊಸ ಬಾಂಬ್..!

ಬೆಂಗಳೂರು: ಮೈತ್ರಿ ಸರ್ಕಾರ ಯಾವಾಗ ಬೇಕಾದ್ರೂ ಪತನವಾಗ್ಬಹುದು ಅನ್ನೋ ಸುಳಿವನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡ ನೀಡಿದ್ದು, ರಾಜ್ಯದಲ್ಲಿ ಮಧ್ಯಂತರ ಚುನಾವಣೆ ನಡೆಯೋದ್ರಲ್ಲಿ ಯಾವುದೇ ಸಂಶಯವಿಲ್ಲ ಅನ್ನೋ ಬಗ್ಗೆ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಜೆಡಿಎಸ್ ವರಿಷ್ಠ ದೇವೇಗೌಡರು, ಯಡಿಯೂರಪ್ಪ ಸಿಎಂ ಆಗಬಾರದು ಅಂತ ಯಾವುದೇ ಪರಿಣಾಮದ ಬಗ್ಗೆ ಯೋಜಿಸದೆ ಮೈತ್ರಿ ಮಾಡಿಕೊಂಡ್ರು. ಕುಮಾರಸ್ವಾಮಿಯವರನ್ನೇ...

ಯೋಗವನ್ನು ಗೌರವಿಸದ ರಾಹುಲ್ ಗೆ ರಾಜಯೋಗವೇ ಇಲ್ಲ- ಬಾಬಾ ರಾಮ್ ದೇವ್ ಲೇವಡಿ

ಮುಂಬೈ: ಮಾಜಿ ಪ್ರಧಾನಿ ದಿವಂಗತ ಜವಹಾರ್ ಲಾಲ್ ನೆಹರೂ ಕೂಡ ಯೋಗಾಭ್ಯಾಸ ಮಾಡ್ತಿದ್ರು. ಆದ್ರೆ ಅವರ ಉತ್ತರಾಧಿಕಾರಿಗಳು ಯೋಗಾಭ್ಯಾಸ ಮಾಡದೆ ಯೋಗವನ್ನು ಜರಿದಿದ್ದರಿಂದ ಅವರಿಗೆ ಅಧಿಕಾರ ಕೈತಪ್ಪಿದೆ ಅಂತ ಬಾಬಾ ರಾಮ್ ದೇವ್ ಹೇಳಿದ್ದಾರೆ. ಜನರ ಮಧ್ಯೆ ಯೋಗಾಭ್ಯಾಸ ಮಾಡೋ ಏಕೈಕ ಪ್ರಧಾನಿ ನರೇಂದ್ರ ಮೋದಿ ಒಬ್ಬರೇ. ಇದರಿಂದಾಗಿ ಯೋಗಕ್ಕೆ ಅಪಾರ ಮನ್ನಣೆ ಮತ್ತು ಗೌರವ...

ರಮ್ಯಾಗೆ ಎಐಸಿಸಿ ಗೇಟ್ ಪಾಸ್ ಕೊಟ್ಟಿಲ್ವಂತೆ..!

ಬೆಂಗಳೂರು: ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ತಮ್ಮ ಟ್ವಟ್ಟರ್ ಖಾತೆ ಡಿಲೀಟ್ ಮಾಡಿರೋದು ಸಾಕಷ್ಟು ಚರ್ಚೆಗಳಿಗೆ ಆಸ್ಪದ ನೀಡ್ತಿದೆ. ರಮ್ಯಾಗೆ ಎಐಸಿಸಿ ಏನಾದ್ರೂ ಗೇಟ್ ಪಾಸ್ ಕೊಡ್ತಾ ಅನ್ನೋ ಪ್ರಶ್ನೆಗೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರ್ ನಾಥ್ ಸ್ಪಷ್ಟನೆ ನೀಡಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಪುಷ್ಪಾ ಅಮರನಾಥ್, ಎಐಸಿಸಿ ಸೋಶಿಯಲ್...

ಕೆಪಿಸಿಸಿ ಸಮಿತಿ ವಿಸರ್ಜನೆ..!- 170 ಮಂದಿ ಮುಖಂಡರ ಕೈ ಬಿಟ್ಟ ಕಾಂಗ್ರೆಸ್

ಬೆಂಗಳೂರು: ದಿಢೀರ್ ರಾಜಕೀಯ ಬೆಳೆವಣಿಗೆಯಲ್ಲಿ ಕೆಪಿಸಿಸಿ ಸಮಿತಿಯನ್ನು ವಿಸರ್ಜಿಸಿ ಎಐಸಿಸಿ ತೀರ್ಮಾನ ಕೈಗೊಂಡಿದೆ. ಇದರಿಂದ ಸುಮಾರು 170 ಮಂದಿ ಮುಖಂಡರು ಸಮಿತಿಯಲ್ಲಿ ಸ್ಥಾನ ಕಳೆದುಕೊಂಡಂತಾಗಿದೆ. ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲನುಭವಿಸಿದ ಕಾಂಗ್ರೆಸ್ ಇದೀಗ ಕೆಪಿಸಿಸಿಗೆ ಮೇಜರ್ ಸರ್ಜರಿ ಮಾಡಿದೆ. ಹಾಲಿ ಕೆಪಿಪಿಸಿ ಸಮಿತಿಯನ್ನೇ ವಿಸರ್ಜಿಸೋ ಮೂಲಕ ಎಐಸಿಸಿ 170 ಮಂದಿ ಮುಖಂಡರಿಗೆ ಸಮಿತಿಯಿಂದ ಕೊಕ್...

ರಾತ್ರೋರಾತ್ರಿ ದೆಹಲಿಗೆ ತೆರಳಿದ ಖರ್ಗೆ…!!

ಕಲಬುರಗಿ: ಮಾಜಿ ಸಂಸದ ಮಲ್ಲಿಕಾರ್ಜುನ ಖರ್ಗೆಗೆ ಕಾಂಗ್ರೆಸ್ ಹೈಕಮಾಂಡ್ ತುರ್ತು ಬುಲಾವ್ ನೀಡಿದೆ. ಈ ಹಿನ್ನೆಲೆಯಲ್ಲಿ ರಾತ್ರಿಯೇ ದೆಹಲಿಯತ್ತ ಖರ್ಗೆ ತೆರಳಿದ್ದು, ಕುತೂಹಲ ಮೂಡಿಸಿದೆ. ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡೋ ನಿರ್ಧಾರದಿಂದ ರಾಹುಲ್ ಗಾಂಧಿ ಹಿಂದೆ ಸರಿಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ತಲೆಕೆಡಿಸಿಕೊಂಡಿದ್ದಾರೆ. ಹೀಗಾಗಿ ಅಧ್ಯಕ್ಷ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆಯವನ್ನು ನೇಮಕ...

ಮೈತ್ರಿ ಮುರಿಯೋ ಮಾತನಾಡಿದ್ರಾ ದೇವೇಗೌಡರು?- ಸಿದ್ದು ವಿರುದ್ಧ ಯಾಕೆ ದೂರು…!?

ಬೆಂಗಳೂರು: ದೋಸ್ತಿ ಸರಕಾರದ ಆಂತರಿಕ ತಿಕ್ಕಾಟದಿಂದ ಬೇಸರಗೊಂಡಿರುವ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರು ಪರಿಸ್ಥಿತಿ ನಿಯಂತ್ರಿಸಲು ಗಂಭೀರ ಕ್ರಮ ಕೈಗೊಳ್ಳದಿದ್ದರೆ,  ಜೆಡಿಎಸ್‌ ತನ್ನ ದಾರಿ ನೋಡಿಕೊಳ್ತೀವಿ ಅಂತ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಕಿವಿ ಹಿಂಡಿದ್ದಾರೆ. ಮೈತ್ರಿ ಸರಕಾರವನ್ನು ಸುಗಮವಾಗಿ ನಡೆಸಿಕೊಂಡು ಹೋಗೋ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅಡ್ಡಗಾಲಾಗಿರುವುದಾಗಿ ರಾಹುಲ್ ಗಾಂಧಿ ಬಳಿ ದೇವೇಗೌಡರು ಅಸಹನೆ...

ಹಾಗಾದ್ರೆ ಚುನಾವಣೆಯಲ್ಲಿ ನಿಜವಾಗಿಯೂ ಗೋಲ್ ಮಾಲ್ ನಡೆದಿದ್ಯಾ…!?

ಬೆಂಗಳೂರು: ಎಕ್ಸಿಟ್ ಪೋಲ್ ರಿಪೋರ್ಟ್ ಬಂದಾಗಿನಿಂದ ಇವಿಎಂ  ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದ ಕಾಂಗ್ರೆಸ್  ನಾಯಕರು ಫಲಿತಾಂಶ ಬಂದ ಮೇಲೆ ಸುಮ್ಮನಾಗಿದ್ರು. ಆದ್ರೆ ಇದೀಗ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶದ ಬಳಿಕ ಮತ್ತೆ ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿರೋ ಕೆಪಿಪಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಇವಿಎಂ, ವಿವಿ ಪ್ಯಾಟ್ ಹೊಂದಾಣಿಕೆಯಲ್ಲಿ ವ್ಯತ್ಯಾಸವಿದೆ. ಎರಡೂ...
- Advertisement -spot_img

Latest News

CM ಸಿದ್ದು ಪತ್ನಿಗೆ ಹೈಕೋರ್ಟ್ ಶಾಕ್‌! : ಸಿಎಂ ಪತ್ನಿಗೆ ನೋಟಿಸ್‌ ನೀಡುವಂತೆ ಹೈಕೋರ್ಟ್‌ ಆದೇಶ

ಮುಡಾ ಹಗರಣ ರಾಜ್ಯ ರಾಜಕೀಯ ಸೇರಿದಂತೆ ಇಡೀ ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿತ್ತು. ಏಕೆಂದರೆ, ಈ ಹಗರಣದಲ್ಲಿ ನೇರ ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ ಕೇಳಿ...
- Advertisement -spot_img