Thursday, March 12, 2026

Aiccc incharge

ಬಿಜೆಪಿ ಹಾದಿಯಲ್ಲಿ ಕಾಂಗ್ರೆಸ್‌, ಇಳಿಯುತ್ತಾರಾ ಸಿದ್ದು? : ವಿಜಯೇಂದ್ರ ಸಿಡಿಸಿದ ಬಾಂಬ್‌ಗೆ “ಕೈ” ನಲ್ಲಿ ತಳಮಳ

ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸರ್ಕಾರದಲ್ಲಿ ನಾಯತ್ವ ಬದಲಾವಣೆಯ ಚರ್ಚೆಗಳಿಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕುವ ಪ್ರಯತ್ನವನ್ನು ಹೈಕಮಾಂಡ್ ಮಾಡಿದೆ. ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ಆ ಸ್ಥಾನಕ್ಕೆ ಡಿಕೆ ಶಿವಕುಮಾರ್‌ ಬಂದು ಕೂರುತ್ತಾರೆ ಎಂಬೆಲ್ಲ ಚರ್ಚೆಗಳಿಗೆ ಕೆಲ ಶಾಸಕರು ಮುಂದಾಗಿದ್ದರು. ಇದಕ್ಕೆ ಪೂರಕವಾಗಿಯೇ ತಮ್ಮ ಹೇಳಿಕೆಗಳನ್ನೂ ಸಹ ನೀಡುತ್ತಿದ್ದರು. ಆದರೆ ಇದಕ್ಕೆಲ್ಲಾ ಖುದ್ದು ಎಐಸಿಸಿ...

ಮತ್ತೆ ರಾಜ್ಯಕ್ಕೆ ಸುರ್ಜೇವಾಲಾ ಎಂಟ್ರಿ : ಮಂತ್ರಿಗಳ ಕಿವಿ ಹಿಂಡ್ತಾರಾ ಉಸ್ತುವಾರಿ?

ಬೆಂಗಳೂರು : ಕಳೆದ ವಾರವಷ್ಟೇ ರಾಜ್ಯದಲ್ಲಿನ ಕೆಲ ಕಾಂಗ್ರೆಸ್‌ ಪಕ್ಷದ ಶಾಸಕರ ಅಸಮಾಧಾನ ತಿಳಿಗೊಳಿಸುವ ನಿಟ್ಟಿನಲ್ಲಿ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಅವರು ಮತ್ತೆ ನಾಳೆಯಿಂದ ಇನ್ನುಳಿದ ಶಾಸಕರ ಅಹವಾಲು, ದೂರುಗಳನ್ನು ಆಲಿಸಲು ರಾಜ್ಯಕ್ಕೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಅಭಿವೃದ್ದಿ ಕಾರ್ಯಗಳು ಆಗುತ್ತಿಲ್ಲ, ಸಚಿವರು ಸರಿಯಾಗಿ ಸ್ಪಂದಿಸುತ್ತಿಲ್ಲ. ಅಲ್ಲದೆ ವಸತಿ ಇಲಾಖೆಯಲ್ಲಿ ಆಶ್ರಯ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img