Tuesday, July 28, 2026

AICRP

ಪರಿಶೀಲನಾ ಹಂತದಲ್ಲಿ ಕೃಷಿ ವಿಶ್ವವಿದ್ಯಾಲಯಗಳ AICRP ಹುದ್ದೆಗಳ ಭರ್ತಿ ಮಾಡುವಂತೆ ನಿರ್ದೇಶನ..!

ಬೆಂಗಳೂರು/ಬೆಳಗಾವಿ,ಡಿ.24:ರಾಜ್ಯದ ನಾಲ್ಕು ಕೃಷಿ ವಿಜ್ಞಾನಗಳ ವಿಜ್ಞಾನ ಕೃಷಿ ರಾಜ್ಯದ ವಿಶ್ವವಿದ್ಯಾಲಯಗಳಲ್ಲಿನ ಕೇಂದ್ರಗಳು / ಕೃಷಿ ಸಂಶೋಧನಾ ಕೇಂದ್ರಗಳಲ್ಲಿನ ಖಾಲಿಯಿರುವ ಎ.ಐ.ಸಿಆರ್.ಪಿ (AICRP) ಹುದ್ದೆಗಳ ಭರ್ತಿ ವಿಚಾರ ಪರಿಶೀಲನಾ ಹಂತದಲ್ಲಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೇಲ್ಮನೆಗೆ ಸ್ಪಷ್ಟಪಡಿಸಿದ್ದಾರೆ. ಪದವೀಧರ ಕ್ಷೇತ್ರದ ಸದಸ್ಯ ಎಸ್.ವಿ.ಸಂಕನೂರ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಉತ್ತರಿಸಿರುವ ಬಿ.ಸಿ.ಪಾಟೀಲ್,ಎ.ಐ.ಸಿ.ಎ.ಆರ್‌.ಪಿ ನಿಂದ ಶೇ .100 ರಷ್ಟು...
- Advertisement -spot_img

Latest News

Spiritual:ಗುರುಪೂರ್ಣಿಮೆಯ ಮಹತ್ವ ವಿವರಣೆ: ವೆಂಕಟರಾಮ ಶಾಸ್ತ್ರಿ ವಿಶೇಷ ಸಂದರ್ಶನ

Spiritual: ಇದೇ ತಿಂಗಳ 29ನೇ ತಾರೀಕು ಅಂದ್ರೆ ನಾಳೆ ಗುರು ಪೂರ್ಣಿಮೆ ಸಂಭ್ರಮ. ಹಾಗಾಗಿ ಇಂದು ವೆಂಕಟರಾಮ ಶಾಸ್ತ್ರಿ ಅವರು ಗುರು ಪೂರ್ಣಿಮೆಯ ಮಹತ್ವ ಹೇಳಲಿದ್ದಾರೆ. https://youtu.be/fDlXJAOiHYY ಗುರು...
- Advertisement -spot_img