ಮಂಡ್ಯ: ಏಡ್ಸ್ ರೋಗವನ್ನು ಸಂಪೂರ್ಣವಾಗಿ ಅಂತ್ಯಗೊಳಿಸಿ ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ಹೆಚ್ಚು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಂ. ನಳಿನಿ ಕುಮಾರಿ ಅವರು ತಿಳಿಸಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ, ವಿವಿಧ...
ನವೆಂಬರ್ ತಿಂಗಳ ಹೊಸ್ತಿಲಲ್ಲಿ ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ, ಅಲ್ಲೋಲ ಕಲ್ಲೋಲ ಸೃಷ್ಟಿಯಾಗಿದೆ. ಪವರ್ ಶೇರಿಂಗ್ ವಿಚಾರದಲ್ಲಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ಯುದ್ಧ ಆರಂಭಿಸಿದ್ದಾರೆ. ನಾನೇ...