ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...
ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್ನಲ್ಲಿ...