ಬೆಂಗಳೂರು: ರವೀಂದ್ರನಾಥ ಸಿರಿವರ ನಿರ್ದೇಶನದಲ್ಲಿ ಚಾಲುಕ್ಯರ ಪ್ರಥಮ ರಾಜಧಾನಿ ಎಂದೇ ಖ್ಯಾತವಾಗಿರುವ ಐಹೊಳೆಯ ಚರಿತ್ರೆಯನ್ನು ಸಾರುವ ‘ಐಹೊಳೆ’ ಚಿತ್ರದ ಹಾಡುಗಳು, ಟ್ರೇಲರ್ ಹಾಗೂ ಪೋಸ್ಟರ್ ಬಿಡುಗಡೆ ಸಮಾರಂಭ ಇತ್ತೀಚಿಗೆ ನಡೆಯಿತು. ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಡಾ.ಹಂಸಲೇಖ, ಲತಾ ಹಂಸಲೇಖ, ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್, ಪ್ರವಾಸೋದ್ಯಮ ಇಲಾಖೆಯ ಅಧಿಕಾರಿ ಮನೋಜ್ ಕುಮಾರ್, ಜೀ ಕನ್ನಡ...
ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್ಬಾಗ್ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...