Tuesday, October 14, 2025

AIIMS

ಕೋವಿಡ್ 4ನೇ ಅಲೆ, ಜನವರಿ ಮೂರನೇ ವಾರದವರೆಗೆ ಎಚ್ಚರಿಕೆ ಅಗತ್ಯ: ಮಾಜಿ ಏಮ್ಸ್ ನಿರ್ದೇಶಕ

ನವದೆಹಲಿ: ಚೀನಾದಲ್ಲಿ ದೊಡ್ಡ ಪ್ರಮಾಣದಲ್ಲಿ ಕೋವಿಡ್ ಹರಡುತ್ತಿರುವ ಕಾರಣ, ಪ್ರಪಂಚದಾದ್ಯಂತ ಮತ್ತೊಮ್ಮೆ ಎಚ್ಚರಿಕೆಯ ಗಂಟೆ ಬಾರಿಸಲು ಪ್ರಾರಂಭಿಸಿದೆ. ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್) ಮಾಜಿ ನಿರ್ದೇಶಕ ಡಾ. ಣದೀಪ್ ಗುಲೇರಿಯಾ ಅವರು, ಮುಂದಿನ ಕೆಲವು ದಿನಗಳು ಭಾರತಕ್ಕೆ ಬಹಳ ಮುಖ್ಯ ಎಂದು ಹೇಳಿದ್ದಾರೆ. “ಮುಂದಿನ ದಿನಗಳಲ್ಲಿ ಇದು ರಜಾದಿನವಾಗಿದೆ...

ಏಮ್ಸ್ ಇ-ಹಾಸ್ಪಿಟಲ್ ಡೇಟಾ ಮರುಸ್ಥಾಪನೆ : 8ನೇ ದಿನವೂ ಏಮ್ಸ್ ಸರ್ವರ್ ಡೌನ್

ದೆಹಲಿ: ದೆಹಲಿಯ ಏಮ್ಸ್ ನ ಇ-ಆಸ್ಪತ್ರೆಯ ಡಾಟಾ ಕಳವು ಪ್ರಕರಣಕ್ಕೆ ಸಂಬಂಧಸಿದಂತೆ ಏಮ್ಸ್ ನ ಇ-ಆಸ್ಪತ್ರೆ ಡೇಟಾ ಸರ್ವರ್ ಹ್ಯಾಕ್ ಆಗಿದೆ. ಸತತ 8ನೇ ದಿನವೂ ಏಮ್ಸ್ ಸರ್ವರ್ ಡೌನ್ ಆಗಿದ್ದು, ಡೇಟಾ ಪರಿಶೀಲನೆ ಮಾಡುವಾಗ ವಿದೇಶದ ವಿಳಾಸ ಪತ್ತೆಯಾಗಿದೆ. ಇನ್ನು ಇ-ಆಸ್ಪತ್ರೆಯ ಡೇಟಾ ಸರ್ವರ್ ಅನ್ನು ಪುನರ್ ಸ್ಥಾಪನೆ ಮಾಡಿದ್ದು, ಡೇಟಾ ಕಳವು...

ದೇಶಕ್ಕೆ 600 ಏಮ್ಸ್ ಬೇಕು…!

www.karnatakatv.net :ದೇಶಕ್ಕೆ ಕನಿಷ್ಠ 600 ವೈದ್ಯಕೀಯ ಕಾಲೇಜುಗಳು ದೆಹಲಿಯ ಏಮ್ಸ್ ನಂತಹ 50 ಸಂಸ್ಥೆಗಳು ಮತ್ತು 200 ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳ ಅಗತ್ಯವಿದೆ ಅಂತ ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ನಗರದ ಕೊರೊನಾ ವಾರಿಯರ್ ಸನ್ಮಾನ ಸಮಾರಂಭದಲ್ಲಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಮೂಲಸೌಕರ್ಯ ಅಭಿವೃದ್ದಿ ವಲಯದ...

‘ನಾನೊಬ್ಬನೇ ಶಾಸಕ ಅಲ್ಲ, ಬೇರೆ ಶಾಸಕರಿಗೆ ಧಿಕ್ಕಾರ ಕೂಗಿ’- ಶಾಸಕ ಶಿವರಾಜ್ ಪಾಟೀಲ್ ಕಿಡಿ

ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು.  ರಾಯಚೂರಲ್ಲಿ ಏಮ್ಸ್  ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ಕಚೇರಿ ಮುಂದೆ ಪ್ರತಿಭಟನಾ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯವಾಗ್ತಿದೆ. ಐಐಟಿಯನ್ನೂ ಧಾರವಾಡಕ್ಕೆ ನೀಡಲಾಯಿತು. ಹೀಗಾಗಿ ಪರ್ಯಾಯವಾಗಿ ಏಮ್ಸ್ ನ್ನು ...

ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯ..!

www.karnatakatv.net :ರಾಯಚೂರು: ಏಮ್ಸ್ ಹೋರಾಟ ಸಮಿತಿ‌ ಮತ್ತು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ್ ನಡುವೆ ವಾಗ್ವಾದ ನಡೆಯಿತು. ಏಮ್ಸ್ ರಾಯಚೂರಿನಲ್ಲಿ ಸ್ಥಾಪಿಸುವಂತೆ ಒತ್ತಾಯಿಸಿ ಹೋರಾಟ ಸಮಿತಿ ಇಂದು ರಾಯಚೂರು ನಗರ ಶಾಸಕ ಡಾ.ಶಿವರಾಜ ಪಾಟೀಲ ಅವರ ಕಚೇರಿ ಮುಂದೆ ಪ್ರತಿಭಟನಾ ಧರಣಿ ನಡೆಸಿದರು. ರಾಯಚೂರು ಜಿಲ್ಲೆಗೆ ನಿರಂತರವಾಗಿ ಅನ್ಯಾಯ ಮಾಡಲಾಗುತ್ತಿದೆ. ಐಐಟಿಯನ್ನ ಧಾರವಾಡಕ್ಕೆ ನೀಡಲಾಯಿತು....

ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ

ಇಂದಿನಿಂದ ಮೂರನೇ ಹಂತದ ಕೊರೋನಾ ಲಸಿಕಾ ಅಭಿಯಾನ ಶುರುವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಕೊರೊನಾ ಲಸಿಕೆಯನ್ನು ಇಂದು ಬೆಳಿಗ್ಗೆ ತೆಗೆದುಕೊಂಡಿದ್ದಾರೆ. ಲಸಿಕೆ ಪಡೆದ ಕುರಿತು ಟ್ವಿಟ್ ಮಾಡಿರುವ ಪ್ರಧಾನಿ, ಏಮ್ಸ್ನಲ್ಲಿ ನನ್ನ ಮೊದಲ ಕೊರೊನಾ ಲಸಿಕೆ ಡೋಸ್ನ್ನು ಪಡೆದುಕೊಂಡಿದ್ದೇನೆ ಎಂದು ಬರೆದುಕೊಂಡಿರುವ ಮೋದಿ, ಕೊವಿಡ್ 19 ನ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು...
- Advertisement -spot_img

Latest News

ರಾಜಕೀಯದ ಸುಳಿವು ನೀಡಿದ್ರಾ ಸೈನಾ ನೆಹವಾಲ್​?

ರಾಜಕೀಯಕ್ಕೆ ಭಾರತೀಯ ಬ್ಯಾಡ್ಮಿಂಟನ್ ಸ್ಟಾರ್ ಸೈನಾ ನೆಹವಾಲ್ ರಾಜಕೀಯಕಿಯಕ್ಕೆ ಎಂಟ್ರಿ ಕೊಡಲಿದ್ದಾರೆ ಅಂತ ಸುದ್ದಿ ಹರಿದಾಡುತ್ತಿದೆ. ಈ ಎಲ್ಲ ಊಹಾಪೋಹಗಳಿಗೆ ಅವರೇ ಉತ್ತರ ಕೊಟ್ಟಿದ್ದಾರೆ. ಉಡುಪಿಯಲ್ಲಿ...
- Advertisement -spot_img