ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ AIMIM ಪಕ್ಷ ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡೋಕೆ ಸಿದ್ಧವಿದೆ. ಹೀಗಂತ ಪಕ್ಷದ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ. ಆದರೆ, ಪಕ್ಷಕ್ಕೆ ಕನಿಷ್ಠ 6 ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂಬ ಶರತ್ತನ್ನು ಅವರು ಮುಂದಿಟ್ಟಿದ್ದಾರೆ.
ನಾವು ಇಂಡಿಯಾ ಮೈತ್ರಿಕೂಟ ಸೇರಲು ಸಿದ್ಧವಿದ್ದೇವೆ. ಬಿಹಾರದಲ್ಲಿ ಸ್ಪರ್ಧಿಸಲು ನಮಗೆ 6 ಕ್ಷೇತ್ರಗಳನ್ನು...
ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...