Thursday, August 20, 2026

AIMIM

ಮುಸಲ್ಮಾನರ ಸಂಖ್ಯೆ ಹೆಚ್ಚಾಗಲ್ಲ; ಓವೈಸಿ ಕೊಟ್ಟ ಸ್ಟ್ರಾಂಗ್ ಮೆಸೇಜ್!

ಭಾರತದಲ್ಲಿ ಮುಸ್ಲಿಮರ ಜನಸಂಖ್ಯೆ ಎಂದಿಗೂ ಹಿಂದೂಗಳ ಸಂಖ್ಯೆಯನ್ನು ಮೀರುವುದಿಲ್ಲ ಎಂದು AIMIM ಅಧ್ಯಕ್ಷ ಹಾಗೂ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ತೆಲಂಗಾಣದ ಪುರಸಭೆ ಚುನಾವಣೆ ಹಿನ್ನೆಲೆ ನಿಜಾಮಾಬಾದ್‌ನಲ್ಲಿ ಶುಕ್ರವಾರ ನಡೆದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಸಭೆಯಲ್ಲಿ ಮಾಡಿದ ಭಾಷಣವನ್ನು ಉಲ್ಲೇಖಿಸಿದರು. ಪ್ರಧಾನಿಯವರು ಇಡೀ ಪ್ರಪಂಚದ ಜನಸಂಖ್ಯೆ ವಯಸ್ಸಾಗುತ್ತಿರುವ ಸಂದರ್ಭದಲ್ಲಿ ಭಾರತ...

INDIA ಮೈತ್ರಿಗೆ AIMIM ಸಿದ್ಧಆದರೆ 6 ಸ್ಥಾನ ಬೇಕು – ಓವೈಸಿ!

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ AIMIM ಪಕ್ಷ ಇಂಡಿಯಾ ಮೈತ್ರಿಕೂಟಕ್ಕೆ ಬೆಂಬಲ ನೀಡೋಕೆ ಸಿದ್ಧವಿದೆ. ಹೀಗಂತ ಪಕ್ಷದ ಮುಖ್ಯಸ್ಥ ಮತ್ತು ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ತಿಳಿಸಿದ್ದಾರೆ. ಆದರೆ, ಪಕ್ಷಕ್ಕೆ ಕನಿಷ್ಠ 6 ಸ್ಥಾನಗಳನ್ನು ಬಿಟ್ಟುಕೊಡಬೇಕು ಎಂಬ ಶರತ್ತನ್ನು ಅವರು ಮುಂದಿಟ್ಟಿದ್ದಾರೆ. ನಾವು ಇಂಡಿಯಾ ಮೈತ್ರಿಕೂಟ ಸೇರಲು ಸಿದ್ಧವಿದ್ದೇವೆ. ಬಿಹಾರದಲ್ಲಿ ಸ್ಪರ್ಧಿಸಲು ನಮಗೆ 6 ಕ್ಷೇತ್ರಗಳನ್ನು...

‘ಮುಗ್ಧ ಮುಸಲ್ಮಾನರನ್ನು ಕಾಂಗ್ರೆಸ್ ಬಳಸಿಕೊಳ್ಳುತ್ತಿದೆ’

ಬೆಳಗಾವಿ : ಕಾಂಗ್ರೆಸ್ ಪಕ್ಷ ಮುಗ್ಧ ಮುಸಲ್ಮಾನರನ್ನು ಬಳಸಿಕೊಂಡು ರಾಜಕಾರಣ ಮಾಡುತ್ತಿದೆ. ಮುಸ್ಲಿಂ ಯುವಕರು ರಾಜಕೀಯದಲ್ಲಿ ಬೆಳೆಯಲು ಅವಕಾಶ ನೀಡುತ್ತಿಲ್ಲ ಅಂತ ಎಐಎಂಐಎಂ ಪಕ್ಷದ ಮುಖಂಡ ಅಸಾದುದ್ದೀನ್ ಓವೈಸಿ ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬೆಳಗಾವಿಯಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಓವೈಸಿ, ಮುಸ್ಲಿಂ ಸಮುದಾಯದ ಯುವಕರು ನಾಯಕತ್ವ ಗುಣ ಅಳವಡಿಸಿಕೊಂಡು ರಾಜಕೀಯವಾಗಿ ಬೆಳೆಯಬೇಕು. ಕೆಲವು...
- Advertisement -spot_img

Latest News

Bollywood: ಬಾಲಿವುಡ್ ನಟ ಗೋವಿಂದ ವೈವಾಹಿಕ ಜೀವನದಲ್ಲಿ ಬಿರುಕು: ಕೋರ್ಟ್ ಮೆಟ್ಟಿಲೇರಿದ ಪತ್ನಿ ಸುನೀತಾ

Bollywood News: ಬಾಲಿವುಡ್ ನಟ ಗೋವಿಂದ ಅವರ ಬಗ್ಗೆ ಅವರ ಪತ್ನಿ ಪದೇ ಪದೇ ಆರೋಪ ಮಾಡುತ್ತಲೇ ಬರುತ್ತಿದ್ದರು. ಆದರೆ ಗೋವಿಂದ ಆ ಆರೋಪವನ್ನು ಸ್ವೀಕರಿಸಿರಲಿಲ್ಲ....
- Advertisement -spot_img