Sunday, February 8, 2026

Air Force

ಕ್ಯಾ.ವರುಣ್ ಸಿಂಗ್ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ರವಾನೆ : ತಂದೆ ಕೆ.ಪಿ.ಸಿಂಗ್ ಹೇಳಿಕೆ.

ನಿನ್ನೆ ತಮಿಳುನಾಡಿನ ಕೂನೂರು ಬಳಿ ನಡೆದ ದುರ್ಘಟನೆಯಲ್ಲಿ ಸಿಡಿಎಸ್​ ಬಿಪಿನ್​ ರಾವತ್​, ಅವರ ಪತ್ನಿ ಮತ್ತು 11 ಸೇನಾಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಅದರಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಈ ವರುಣ್​ ಸಿಂಗ್​. ಅವರು ಶೇ.45ರಷ್ಟು ಸುಟ್ಟಗಾಯಗಳಿಂದ ಬಳಲುತ್ತಿದ್ದಾರೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದೂ ಹೇಳಲಾಗಿದೆ.  ಇನ್ನು ವರುಣ್​ ಸಿಂಗ್ ಪರಿಸ್ಥಿತಿ ಬಗ್ಗೆ ಇಂದು ಸಂಸತ್ತಿನಲ್ಲಿ ಮಾತನಾಡಿದ...

ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರ ಸ್ವೀಕಾರ..!

www.karnatakatv.net :ಏರ್ ಚೀಫ್ ಮಾರ್ಷಲ್ ವಿ.ಆರ್.ಚೌಧರಿ ವಾಯುಪಡೆ ಮುಖ್ಯಸ್ಥರಾಗಿ ಅಧಿಕಾರವನ್ನು ಸ್ವೀಕರಿಸಿದ್ದಾರೆ. ನಿರ್ಗಮಿತ ವಾಯುಪಡೆ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಬಧೋರಿಯಾ ಅವರು ಚೌಧರಿ ಅವರಿಗೆ ಅಧಿಕಾರ ಹಸ್ತಾಂತರಿಸಿದರು. 1982 ರಲ್ಲಿ ವಾಯುಪಡೆ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಿದ ಚೌಧರಿ 3800 ಗಂಟೆಗೂ ಹೆಚ್ಚು ಅವಧಿ ಫೈಟರ್ ವಿಮಾನ ಮತ್ತು ತರಬೇತಿ ವಿಮಾನವನ್ನು ಹಾರಿಸಿದ ಅನುಭವನ್ನು ಹೊಂದಿದ್ದಾರೆ....
- Advertisement -spot_img

Latest News

ಅಗ್ನಿ-3 ಕ್ಷಿಪಣಿ ಲಾಂಚ್ ಸಕ್ಸಸ್: ಪಾಕಿಸ್ತಾನ–ಚೀನಾಗೆ ನಡುಕ!

ಕಾರ್ಯತಂತ್ರದ ಪಡೆಗಳ ಕಮಾಂಡ್ ಮೇಲ್ವಿಚಾರಣೆಯಲ್ಲಿ ನಡೆದ ಈ ಪರೀಕ್ಷೆಯಲ್ಲಿ, ಎಲ್ಲಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನಿಯತಾಂಕಗಳು ನಿರೀಕ್ಷೆಯಂತೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಗ್ನಿ–3...
- Advertisement -spot_img