Monday, April 13, 2026

Air India Security test

ಸಮಸ್ಯೆಗಳ ಸುಳಿಯಲ್ಲಿ ಏರ್ ಇಂಡಿಯಾ : ಸುರಕ್ಷತೆ ದೃಷ್ಟಿಯಿಂದ ಫ್ಲೈಟ್ ಕ್ಯಾನ್ಸಲ್​ ; ಡಿಜಿಸಿಎ ಆದೇಶ ಏನು..?

ಬೆಂಗಳೂರು : ಅಹುಮದಾಬಾದ್​ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್​ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...
- Advertisement -spot_img

Latest News

ನಿಮ್ಮನ್ನ “ಕನ್ನಡ”ರಾಮಯ್ಯ ಎನ್ನಬೇಕೋ ಅಥವಾ “ಕಳ್ಳ”ರಾಮಯ್ಯ ಅನ್ನಬೇಕೋ?: ಆರ್.ಅಶೋಕ್ ವಾಗ್ದಾಳಿ

Political News: ಚಾಮರಾಜನಗರದ ಗುಂಡ್ಲುಪೇಟೆ ಗಡಿಭಾಗದಲ್ಲಿ ಹಗಲು ದರೋಡೆ ನಡೆಯುತ್ತಿದೆ. ನಮ್ಮ ರಾಜ್ಯದ ಎಂ-ಸ್ಯಾಂಡ್, ಜಲ್ಲಿ ಮತ್ತು ಅಮೂಲ್ಯ ಖನಿಜ ಸಂಪತ್ತು ಪ್ರತಿನಿತ್ಯ 200ಕ್ಕೂ ಹೆಚ್ಚು ಟಿಪ್ಪರ್‌ಗಳಲ್ಲಿ...
- Advertisement -spot_img