ಬೆಂಗಳೂರು : ಅಹುಮದಾಬಾದ್ನ ಮೇಘಾನಿ ನಗರದಲ್ಲಿ ನಡೆದ ವಿಮಾನ ದುರಂತದ ಬಳಿಕ, ಏರ್ ಇಂಡಿಯಾ ಬೋಯಿಂಗ್ ವಿಮಾನಗಳನ್ನು ಪ್ರತೀ ಹಂತದಲ್ಲೂ ಪರಿಶೀಲನೆ ನಡೆಸಲಾಗ್ತಿದೆ. ಎಐ 171 ವಿಮಾನವು ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ, ಬಿಜೆ ಹಾಸ್ಟೆಲ್ಗೆ ಅಪ್ಪಳಿಸಿ ಪತನಗೊಂಡಿತ್ತು. 241 ಪ್ರಯಾಣಿಕರು ದಾರುಣವಾಗಿ ಅಂತ್ಯಕಂಡಿದ್ರು. ಹಾಸ್ಟೆಲ್ ವಿದ್ಯಾರ್ಥಿಗಳು, ವ್ಯಾಪಾರಿಗಳು, ಸ್ಥಳೀಯರು ಸೇರಿ 270ಕ್ಕೂ ಹೆಚ್ಚು...
ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...