ನಕಲಿ ಐಟಿ ಅಧಿಕಾರಿಗಳ(fake IT officers)ಹೆಸರಿನಲ್ಲಿ ಮನೆಯೊಂದಕ್ಕೆ ನುಗ್ಗಿ ಹಣ ದೋಚಿದ್ದ 5 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಜನವರಿ 23ರಂದು ಸಂಜಯನಗರದ(Sanjaynagar) ಮನೆಯೊಂದಕ್ಕೆ ಏರ್ ಪಿಸ್ತೂಲ್ (Air pistol)ಜೊತೆ ನಕಲಿ ಐಡಿ ಯ ಮೂಲಕ 45 ನಿಮಿಷಗಳ ಕಾಲ ಪರಿಶೀಲನೆ ನಡೆಸಿ, ಉದ್ಯಮಿ ಮನೆಯಲ್ಲಿದ್ದ ಏರ್ ಪಿಸ್ತೂಲ್ ತೆಗೆದುಕೊಂಡು ಜೊತೆಗೆ 3.5 ಲಕ್ಷ ಹಣ ತೆಗೆದುಕೊಂಡು...
Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ.
ಈ...