Tuesday, June 30, 2026

air quality crisis

ದೆಹಲಿಯಲ್ಲಿ 2 ದಿನ ಇದ್ರೆ ಅಲರ್ಜಿ ಫಿಕ್ಸ್: ಗಡ್ಕರಿ

ವಾಯುಮಾಲಿನ್ಯ ಭೀಕರ ಪ್ರಮಾಣಕ್ಕೆ ತಲುಪುತ್ತಿರುವ ದೆಹಲಿಯಲ್ಲಿ ಕೇಂದ್ರ ರಸ್ತೆ ಸಾರಿಗೆ ಖಾತೆ ಸಚಿವ ನಿತಿನ್‌ ಗಡ್ಕರಿ ಗಂಭೀರ ಆತಂಕ ವ್ಯಕ್ತಪಡಿಸಿದ್ದಾರೆ. “ನಾನು ದೆಹಲಿಯಲ್ಲಿ ಮಾತ್ರ ಎರಡು ದಿನ ಇದ್ದರೆ ಸಾಕು, ನನಗೆ ಅಲರ್ಜಿ ಸಮಸ್ಯೆ ಕಾಣಿಸುತ್ತದೆ” ಎಂದು ಹೇಳಿದ್ದು, ಅಲ್ಲಿನ ವಾಯುಮಾಲಿನ್ಯದ ತೀವ್ರತೆಯನ್ನು ತಿಳಿಸಿದ್ದಾರೆ. ಇಲ್ಲಿ ನಡೆಸಿದ ಕಾರ್ಯಕ್ರಮದಲ್ಲಿ ಗಡ್ಕರಿ ಮಾತನಾಡಿದ್ದಾರೆ. ದೆಹಲಿಯ ವಾಯುಮಾಲಿನ್ಯಕ್ಕೆ ವಾಹನಗಳು...
- Advertisement -spot_img

Latest News

ತಮಿಳುನಾಡಿಗೆ ಪ್ರತಿದಿನ 2 ಸಾವಿರ ಕ್ಯೂಸೆಕ್ ನೀರು ಬಿಡುಗಡೆ: ಸಿಎಂ ವಿರುದ್ಧ ಆರ್.ಅಶೋಕ್ ಆರೋಪ

Political News: ರಾಜ್ಯ ಕಾಂಗ್ರೆಸ್ ಸರ್ಕಾರ ಪ್ರತಿದಿನ ತಮಿಳುನಾಡಿಗೆ ಕದ್ದು ಮುಚ್ಚಿ 2 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್...
- Advertisement -spot_img