Tuesday, July 21, 2026

Air Travel

ಬೀದರ್ ವಿಮಾನ ಹಾರಾಟ ಬಂದ್; ಜನರಿಗೆ ಕೈ ಕೊಟ್ಟ ಸ್ಟಾರ್ ಏರ್!

ಬೀದರ್ ಮತ್ತು ಬೆಂಗಳೂರು ನಡುವಿನ ವಿಮಾನಯಾನ ಸೇವೆ ಮತ್ತೊಮ್ಮೆ ಸ್ಥಗಿತಗೊಂಡಿದ್ದು, ಪ್ರಯಾಣಿಕರಲ್ಲಿ ನಿರಾಸೆ ಮೂಡಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಉಡಾನ್ ಯೋಜನೆಯಡಿ ಈ ಮಾರ್ಗಕ್ಕೆ ಸಬ್ಸಿಡಿ ನೀಡಲಾಗುತ್ತಿತ್ತು. ಆದರೆ ಮೂರು ವರ್ಷದ ರಿಯಾಯಿತಿ ಅವಧಿ ಪೂರ್ಣಗೊಂಡ ನಂತರ ಕಾರ್ಯಾಚರಣೆಯ ವೆಚ್ಚ ಹೆಚ್ಚಾಗಿದ್ದು, ಖಾಸಗಿ ವಿಮಾನಯಾನ ಸಂಸ್ಥೆಗಳು ನಷ್ಟದ ನೆಪ ನೀಡಿ ಸೇವೆ ಸ್ಥಗಿತಗೊಳಿಸಲು ಮುಂದಾಗಿವೆ. ಈ ಹಿಂದೆ...
- Advertisement -spot_img

Latest News

ಸಚಿವ ಸ್ಥಾನಕ್ಕಾಗಿ ದೆಹಲಿಯಲ್ಲಿ ಬಾರಿ ಕಸರತ್ತು – ರಾಜಣ್ಣ ಹೇಳಿದ್ದಿಷ್ಟು!

ರಾಜ್ಯ ರಾಜಕಾರಣದಲ್ಲಿ ಈಗ ಮತ್ತೆ ಸಚಿವ ಸಂಪುಟ ವಿಸ್ತರಣೆಯ ಕಾವು ಜೋರಾಗಿದೆ! ಈ ವಾರದಲ್ಲೇ ಸಚಿವ ಸಂಪುಟ ಪುನಾರಚನೆ ಅಥವಾ ವಿಸ್ತರಣೆಯಾಗುವುದು ಖಚಿತ ಎಂಬ ಮಾತುಗಳು...
- Advertisement -spot_img