Saturday, September 19, 2026

Air

ಆಂಜನೇಯನ ಜನ್ಮಸ್ಥಳಕ್ಕೆ ಭೇಟಿ ನೀಡಿದ ಏರ್ ಮಾರ್ಷಲ್ ಮಾನವೇಂದ್ರ ಸಿಂಗ್

News ಗಂಗಾವತಿ ತಾಲೂಕಿನ ಚಿಕ್ಕರಾಂಪುರ ಸಮೀಪದ ಧಾರ್ಮಿಕ ಸ್ಥಳವಾದ ಅಂಜನಾದ್ರಿ ಬೆಟ್ಟಕ್ಕೆ ಭಾರತೀಯ ವಾಯುಪಡೆಯ ಮಾರ್ಷಲ್ ಮಾನವೇಂದ್ರ ಸಿಂಗ್ ಭೇಟಿ ನೀಡಿದರು. 575 ಮೆಟ್ಟಿಲುಗಳನ್ನೂ ಏರಿ ಕುಟುಂಬ ಸಮೇತರಾಗಿ ಬಂದು ವಿಶೇಷ ಪೂಜೆ ಸಲ್ಲಿಸುವುದರ ಮೂಲಕ ಆಂಜನೇಯನ ದರ್ಶನ ಪಡೆದರು. ನಂತರ ಅಂಜನಾದ್ರಿ ಸುತ್ತಲಿರುವ ಬೆಟ್ಟ-ಗುಡ್ಡಗಳನ್ನು ವೀಕ್ಷಿಸುತ್ತಾ ಸಂತಸ ವ್ಯಕ್ತ ಪಡಿಸಿ ಐತಿಹಾಸಿಕ ಸ್ಥಳವಾದ ಹಂಪಿಗೆ ಭೇಟಿ...
- Advertisement -spot_img

Latest News

ಕೋಮು ಪ್ರಚೋದನೆ, ರಕ್ತ ಕಣ್ಣೀರು ಬಿಟ್ಟು ಕರಾವಳಿಗೆ ಬಿಜೆಪಿ ಕೊಟ್ಟ ಕೊಡುಗೆ ಶೂನ್ಯ!: ಪ್ರಿಯಾಂಕ್ ಖರ್ಗೆ

Political News: ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರು ಭೇಟಿ ಬಗ್ಗೆ ಬಿಜೆಪಿ ವ್ಯಂಗ್ಯವಾಡಿದ್ದರ ಬಗ್ಗೆ ಗೃಹಸಚಿವ ಪ್ರಿಯಾಂಕ್ ಖರ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಬರೆದಿರುವ...
- Advertisement -spot_img