Wednesday, July 22, 2026

AirCargoAnimals

ಆನೆಗಳಿಗೂ ಟೂರ್ ಭಾಗ್ಯ – ವಿಮಾನದಲ್ಲಿ ಟ್ರಿಪ್!

ಭಾರತದಲ್ಲಿ ಇದೇ ಮೊದಲ ಬಾರಿಗೆ ನಾಲ್ಕು ಸಾಕಾನೆಗಳು ವಿಮಾನದಲ್ಲಿ ಇಡೀ ಸಮುದ್ರ ದಾಟಿ ಜಪಾನ್ ದೇಶದತ್ತ ಪ್ರಯಾಣ ಬೆಳೆಸಿವೆ. ಈ ಅಪರೂಪದ ಘಟನೆಯು ನಾಡಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಜರುಗಿದ್ದು, ಆನೆಗಳು ಅಂತಾರಾಷ್ಟ್ರೀಯ ಮೃಗ ವಿನಿಮಯ ಯೋಜನೆಯಡಿಯಲ್ಲಿ ಜಪಾನ್ ದೇಶಕ್ಕೆ ರವಾನೆಯಾಗಿವೆ. ಸುರೇಶ್, ತುಳಸಿ, ಗೌರಿ ಮತ್ತು ಶ್ರುತಿ ಎಂಬ ಬನ್ನೇರುಘಟ್ಟದ ಈ ನಾಲ್ಕು ಸಾಕಾನೆಗಳು...
- Advertisement -spot_img

Latest News

ಮೋದಿ ಸರ್ಕಾರಕ್ಕೆ 69 ಸೀಟು ಕಮ್ಮಿ – ಲೋಕಸಭೆಯಲ್ಲಿ ಹೆಚ್ಚಿದ ‘ಸಂಖ್ಯೆಗಳ’ ಆಟ!!

ದೆಹಲಿ ರಾಜಕಾರಣದಲ್ಲಿ ಈಗ ಪ್ರತಿಯೊಂದು ಪ್ರಮುಖ ಮಸೂದೆ ಪಾಸ್ ಆಗಬೇಕಾದರೂ ಸೀಟುಗಳ ಸಂಖ್ಯೆ ಮತ್ತು ಪಕ್ಕಾ ಲೆಕ್ಕಾಚಾರವೇ ಅತ್ಯಂತ ಮುಖ್ಯವಾಗಿದೆ. ಲೋಕಸಭೆಯ ಒಟ್ಟು 543 ಸೀಟುಗಳಲ್ಲಿ...
- Advertisement -spot_img