National news
ಹೈದರಾಬಾದ್ (ಫೆ.21): ಪ್ರತಿಯೊಬ್ಬರು ತಮ್ಮ ಅನುಕೂಲಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ದ ಇರುತ್ತಾರೆ. ಅದೇರೀತಿ ಇಲ್ಲೊಬ್ಬ ವ್ಯಕ್ತಿ ಬೇರೆ ಹೈದ್ರಾಬಾದ್ನಿಂದ ಚನೈಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಾಗಿರುತ್ತದೆ. ಆದರೆ ವಿಮಾನ ನಿಲ್ದಾಣಕ್ಕೆ ಬರುವುದು ಸ್ವಲ್ಪ ತಡವಾಗುತ್ತಿರುತ್ತದೆ. ತಡವಾಗಿ ಹೋದರೆ ವಿಮಾನ ಹೊರಟು ಹೋಗುತ್ತದೆ. ಪ್ರಯಾಣ ಮಾಡಲು ಆಗುವುದಿಲ್ಲವೆಂದು ಒಂದು ಉಪಾಯ ಮಾಡಿ ವಿಮಾನದಲ್ಲಿ ಬಾಂಬ್...
State news
ಬೆಂಗಳೂರು(ಫೆ.೧೮): ಯಲಹಂಕ ವಾಯುನೆಲೆಯಲ್ಲಿ ನಡೆದ ಐದು ದಿನಗಳ ಏರೋ ಇಂಡಿಯಾ ಶೋ ಗೆ ಇಂದು ಕೊನೆ ದಿನವಾಗಿದೆ. ಹೀಗಾಗಿ ಹಲವಾರು ಜನ ಯಲಹಂಕದತ್ತ ಕಾಲಿಡುತ್ತಿದ್ದು, ಕೊನೆಯ ದಿನದ ಅಂಗವಾಗಿ ಹೆಬ್ಬಾಳ, ಯಲಹಂಕ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಇನ್ನೂ ಹೆಚ್ಚಾಗಿದೆ. ಕೆಲಸ ಕಚೇರಿಗಳಿಗೆ ತೆರಳುವ ಮಂದಿ ಒಂದಿಷ್ಟು ಗಮನಿಸಿಕೊಂಡು ಓಡಾಡಬೇಕಾಗುತ್ತದೆ. ಐದು ದಿನಗಳ ಕಾಲ...