Friday, December 26, 2025

Airpolution

ದೆಹಲಿಯಲ್ಲಿ 22 ದಿನಗಳ ನಂತರ ಗಾಳಿ ಗುಣಮಟ್ಟದಲ್ಲಿ ಗಮನಾರ್ಹ ಸುಧಾರಣೆ

ನವದೆಹಲಿ : ರಾಷ್ಟ್ರ ರಾಜಧಾನಿಯಲ್ಲಿ 22 ದಿನಗಳ ನಂತರ ಮೊದಲ ಬಾರಿಗೆ ಗಾಳಿಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆ ಕಂಡು ಬಂದಿದೆ. ಬುಧವಾರ ಬೆಳಗ್ಗೆ ಹೊತ್ತಿಗೆ ದೆಹಲಿಯಲ್ಲಿ ವಾಯು ಗುಣಮಟ್ಟ ಸೂಚ್ಯಂಕವು 280ಕ್ಕೆ ಇಳಿಕೆಯಾಗಿದೆ. ಭಾನುವಾರದಂದು ಗಂಟೆಗೆ 20 ಕಿಮೀ ಮತ್ತು ಸೋಮವಾರ 25 ಕಿಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗಾಳಿಯ ಗುಣಮಟ್ಟ ಮತ್ತು ಗೋಚರತೆಯಲ್ಲಿ...

ವಾರದಲ್ಲಿ 1 ದಿನ ತಮ್ಮ ವಾಹನವನ್ನು ಓಡಿಸಬಾರದು..!

www.karnatakatv.net : ದೆಹಲಿಯಲ್ಲಿ ವಾಯುಮಾಲಿನ್ಯದಿಂದ ಜನರು ಬೇಸತ್ತು ಹೋಗಿದ್ದಾರೆ. ಆದಕಾರಣ ಅರವಿಂದ ಕೇಜ್ರಿವಾಲ್ ಎಲ್ಲಾ ವಾಹನ ಚಾಲಕರಿಗೆ ತಮ್ಮ ವಾಹನಗಳನ್ನು ವಾರದಲ್ಲಿ ಒಂದು ದಿನ ಹೊರಗೆ ತೆಗೆಯಲೇ ಬೇಡಿ. ಅದನ್ನು ಹಾಗೆಯೇ ಮನೆಯಲ್ಲಿಯೇ ಇಡಬೇಕು ಮತ್ತು ಆ ದಿನ ನೀವು ಸಾರ್ವಜನಿಕ ಸಾರಿಗೆಯಲ್ಲಿ ಓಡಾಡಬೇಕು ಎಂದು ಮನವಿ ಮಾಡಿದ್ದಾರೆ. ಹೌದು.. ದೆಹಲಿಯಲ್ಲಿ ವಾಯುಮಾಲಿನ್ಯ ಹೆಚ್ಚಾಗಿದ್ದು, ಚಳಿಗಾಲದಲ್ಲಿ...

3 ತಿಂಗಳವರೆಗೆ ಪಟಾಕಿಯನ್ನು ಹಚ್ಚುವಂತಿಲ್ಲ..!

www.karnatakatv.net :ದೆಹಲಿ: ವಾಯು ಮಾಲಿನ್ಯ ನಿಯಂತ್ರಣದ ಹಿನ್ನಲೆಯಲ್ಲಿ ದೆಹಲಿಯಲ್ಲಿ ಮುಂದಿನ 3 ತಿಂಗಳವರೆಗೆ ಪಟಾಕಿನ್ನು ಹಚ್ಚುವಂತಿಲ್ಲ ಎಂದು ಮಾಲಿನ್ಯ ನಿಯಂತ್ರಣ ಸಮಿತಿ ಆದೇಶಿಸಿದೆ. ವಾಯು ಮಾಲಿನ್ಯ ನಿಯಂತ್ರಣದ ಸಲುವಾಗಿ ಪಟಾಕಿಯನ್ನು ಮಾರುವುದು ಮತ್ತು ಸಿಡಿಸುವುದನ್ನು 2022ರ ಜನವರಿ 1ರವರೆಗೆ ನಿಷೇಧಿಸಿ ಆದೇಶವನ್ನು ಹೊರಡಿಸಿದ್ದರು. ಪಟಾಕಿಯನ್ನು ಸಿಡಿಸುವದರಿಂದ ವಾಯು ಮಾಲಿನ್ಯವಾಗುವುದು ಹಾಗೂ ಶ್ವಾಸಕೋಶ ಸಂಬಂಧಿತ ಕಾಯಿಲೆ ಬರುವ...
- Advertisement -spot_img

Latest News

Mandya: ದೇಗುಲ ನಿರ್ಮಾಣಕ್ಕೆ ಜಾಗ ಗುರುತಿಸಿಕೊಟ್ಟ ಚಿಕ್ಕರಸಿಕೆರೆ ಬಸಪ್ಪ

Mandya News: ಮಂಡ್ಯ: ಮಂಡ್ಯದ ಮದ್ದೂರಿನ ಅವ್ವೇರಹಳ್ಳಿ ಗ್ರಾಮದಲ್ಲಿ ಚಿಕ್ಕರಸಿಕೆರೆ ಬಸಪ್ಪ ಪವಾಡ ಮಾಡಿದ್ದು, ಮಾಯಮ್ಮ ದೇಗುಲ ನಿರ್ಮಾಣಕ್ಕೆ ಜಾಗ ಗುರ್ತಿಸಿಕೊಟ್ಟಿದೆ. ಚಿಕ್ಕರಸಿಕೆರೆ ಬಸಪ್ಪ ಅಂದ್ರೆ, ಬಸವ. ಈತನನ್ನು...
- Advertisement -spot_img