Sunday, April 13, 2025

Airport

Bengaluru News: ಎಎಐ ಸ್ಥಳ ಪರಿಶೀಲನೆ : ಈ ಜಾಗದಲ್ಲಿಯೇ 2ನೇ ಏರ್‌ ಪೋರ್ಟ್‌..!

Bengaluru News: ತೀವ್ರ ಕುತೂಹಲ ಹಾಗೂ ಪ್ರತಿಷ್ಠೆಯ ವಿಚಾರವಾಗಿರುವ ಬೆಂಗಳೂರಿನಲ್ಲಿ ಎರಡನೇ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕಾಗಿ ಎಎಐ ಅಧಿಕಾರಿಗಳ ತಂಡ ಸ್ಥಳ ಪರಿಶೀಲನೆ ನಡೆಸಿದೆ. ಈಗಾಗಲೇ ಗೊತ್ತು ಮಾಡಿರುವ ಮೂರು ಸ್ಥಳಗಳ ಪೈಕಿ 2ರ ಕುರಿತು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ಕಲೆ ಹಾಕಿದ್ದಾರೆ. ಇನ್ನೂ ಪ್ರಮುಖವಾಗಿ ನಗರದಲ್ಲಿ ಎರಡನೇಯ ಅಂತರಾಷ್ಟ್ರೀಯ...

ಬಾಲಿವುಡ್ ಖ್ಯಾತ ಕೋರಿಯೋಗ್ರಾಫರ್ ಫರಾ ಖಾನ್ ಹೇಳಿದ್ದು ನಿಜವೇ..? Sad Reality of Celebs

Bollywood News: ನೀವು ನಾವು ನೋಡಿರುವಂತೆ ಇನ್‌ಸ್ಟಾಗ್ರಾಮ್, ಸೋಶಿಯಲ್ ಮೀಡಿಯಾ ಬಳಕೆದಾರರು ಹೆಚ್ಚಾಗುತ್ತಿದ್ದಂತೆ, ಸೆಲೆಬ್ರಿಟಿಗಳಿಗೆ ಪಾಪರಾಜಿಗಳ ಕಾಟವೂ ಹೆಚ್ಚಾಗಿದೆ. ಅದರಲ್ಲೂ ಏರ್ಪೋರ್ಟ್‌ನಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡರೆ, ಪಾಪರಾಜಿಗಳು ನಾ ಮುಂದು ತಾ ಮುಂದು ಹೋಗಿ ವೀಡಿಯೋ ಮಾಡಿ, ಅವರಿಗೆ ಹಲವು ಪ್ರಶ್ನೆಗಳನ್ನು ಕೇಳುತ್ತಾರೆ. ಆ ವೀಡಿಯೋ ಇನ್‌ಸ್ಟಾಗ್ರಾಮ್‌ಗೆ ಹಾಕಿದ್ರೆ, ರಾಶಿ ರಾಶಿ ವೀವ್ಸ್ ಬರುತ್ತದೆ. ಕೆಲವರು...

Hubballi : ವಿಮಾನಯಾನದಲ್ಲಿ ಹುಬ್ಬಳ್ಳಿಯ ಸಾಧನೆ: ರಾಜ್ಯದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣ

ಹುಬ್ಬಳ್ಳಿ: ಒಂದಿಲ್ಲೊಂದು ರೀತಿಯಲ್ಲಿ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಗೌರವದ ಗರಿಯನ್ನು ಮುಡಿಗೇರಿಸಿಕೊಳ್ಳುವುದರ ಜೊತೆಗೆ ಈಗ ರಾಜ್ಯದ ಮೂರನೇ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾಗಿ ಹುಬ್ಬಳ್ಳಿಯ ವಿಮಾನ ನಿಲ್ದಾಣ ಹೊರಹೊಮ್ಮಿದೆ. https://youtu.be/b1Xs6JGC7uk?si=2I1bxT3i3tbhWrP1 ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಬ್ಯುರೋ ಆಫ್ ಸಿವಿಲ್ ಏವಿಯೇಶನ್ ಸೆಕ್ಯುರಿಟಿ ಪ್ರಾದೇಶಿಕ ಕಚೇರಿ ಆರಂಭಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೇ ಈಗ ರಾಜ್ಯದ ಅತ್ಯಂತ ಜನನಿಬಿಡ ಹಾಗೂ...

mpox virus outbreak: ವಿಶ್ವದೆಲ್ಲೆಡೆ ತಲ್ಲಣ ಮೂಡಿಸಿದ ‘ಮಂಕಿಫಾಕ್ಸ್’: ಭಾರತದ ಏರ್‌ಪೋರ್ಟ್ ಗಳಲ್ಲಿ ಹೈಅಲರ್ಟ್

ಕೋವಿಡ್-೧೯ (COVID-19) ಸಾಂಕ್ರಾಮಿಕದ ಪ್ರಭಾವ ಇನ್ನೂ ಮರೆಯಾಗಿಲ್ಲ. ಈ ನಡುವೆಯೇ ಇದೀಗ ಮತ್ತೊಂದು ಡೆಡ್ಲಿ ವೈರಸ್ ಇಡೀ ವಿಶ್ವದ ನಿದ್ದೆ ಕೆಡಿಸಿದೆ. ಆಫ್ರಿಕಾಗೆ ಮಾತ್ರ ಸೀಮಿತವಾಗಿದ್ದ ಎಂಪಾಕ್ಸ್ (mpox virus) ಅಥವಾ ಮಂಕಿಪಾಕ್ಸ್ ಸೋಂಕು ಇದೀಗ ಏಷ್ಯಾ ಖಂಡಕ್ಕೂ ಕಾಲಿಟ್ಟಿದೆ. ನೆರೆಯ ರಾಷ್ಟ್ರ ಪಾಕಿಸ್ತಾನದಲ್ಲಿ ಮಂಕಿಪಾಕ್ಸ್ ಸೋಂಕು ಪತ್ತೆಯಾಗಿರುವುದು ಸದ್ಯ ಭಾರತ (INDIA)ಕ್ಕೆ ಆತಂಕವನ್ನು...

ನಕಲಿ ಟಿಕೆಟ್ ತೋರಿಸಿ ಏರ್‌ಪೋರ್ಟ್ ಒಳಗೆ ನುಗ್ಗಿದ ಮಹಿಳೆ- ಎಫ್‍ಐಆರ್ ದಾಖಲು

Bengaluru News: ಬೆಂಗಳೂರು: ಮಹಿಳೆಯೊಬ್ಬಳು ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಒಳಗೆ ಪ್ರವೇಶಿಸಿದ ಘಟನೆ ದೇವನಹಳ್ಳಿಯ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ನಡೆದಿದೆ. ಅಕ್ರಮವಾಗಿ ವಿಮಾನ ನಿಲ್ದಾಣ ಪ್ರವೇಶಿಸಿದ್ದ ಮಹಿಳೆಯನ್ನು ಹರ್ಪಿತ್ ಕೌರ್ ಸೈನಿ ಎಂದು ಗುರುತಿಸಲಾಗಿದೆ. ಮಹಿಳೆ ಆಯುಷ್ ಶರ್ಮ ಎಂಬಾತನನ್ನು ವಿಮಾನ ನಿಲ್ದಾಣಕ್ಕೆ ಬಿಡಲು ಬಂದಿದ್ದಳು. ಈ ವೇಳೆ ನಕಲಿ ಟಿಕೆಟ್ ತೋರಿಸಿ...

Airport : ಬೆಂಗಳೂರು : ಟರ್ಮಿನಲ್-2 ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ

Banglore News : ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್-2ನಿಂದ ಅಂತಾರಾಷ್ಟ್ರೀಯ ವಿಮಾನಗಳ ಹಾರಾಟಕ್ಕೆ ಸಜ್ಜಾಗಿದೆ. ಕೆಂಪೇಗೌಡ ಏರ್ಪೋಟ್ ಎಂಡಿ ಹರಿಮಾರನ್ ಅವರು ಇಂದು ಟರ್ಮಿನಲ್-2ನಿಂದ ವಿದೇಶಿ ವಿಮಾನಗಳ ಹಾರಾಟಕ್ಕೆ ಚಾಲನೆ ನೀಡಿದರು. ಬೆಳಗ್ಗೆ 10.45ಕ್ಕೆ ಟರ್ಮಿನಲ್-2ಗೆ ಮೊದಲ ವಿದೇಶಿ ವಿಮಾನ ಬಂದಿಳಿದಿದೆ. ಇನ್ನು ಹಳೆಯ ಟರ್ಮಿನಲ್-1 ದೇಶಿಯ ವಿಮಾನಗಳ‌ ಹಾರಾಟಕ್ಕೆ ಮೀಸಲಿಡಲಾಗಿದೆ. ಕಳೆದ ವರ್ಷ ನವೆಂಬರ್​​ನಲ್ಲಿ...

ರಾಯಚೂರಿನ ವಿಮಾನ ನಿಲ್ಧಾಣ ಕಾಮಗಾರಿ ಕಥೆ ಏನು ..?

ಕಳೆದ 2022-2023 ರ ಬಿಜೆಪಿ ಸರ್ಕಾರದಲ್ಲಿ ಆಗಿದ್ದಂತಹ ಬಜೆಟ್ ಮಂಡನೆಯಲ್ಲಿ ರಾಯಚೂರು ಜಿಲ್ಲೆಗೆ  ವಿಮಾನ ನಿಲ್ಧಾಣವನ್ನು ಘೋಷಣೆ ಮಾಡಿತ್ತು. ಇದರ ಬರೋಬ್ಬರಿ ಬೆಚ್ಚ 186 ಕೋಟಿ ರೂ . ಆದರೆ ಕಾಮಗಾರಿ ಶುರವಾಗಿಲ್ಲ. ಪ್ರತಿ ಬಾರಿ ಯಾವುದೇ ಸರ್ಕಾರ ಬಂದರೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹಲವಾರು ಯೋಜನೆಗಳನ್ನುಜಾರಿ ಮಾಡಿ ಎಲ್ಲಾ ರೀತಿಯ ಸೌಲಭ್ಯಗಳನ್ನು ಕಲ್ಪಸಿಕೊಡುತ್ತದೆ ಆದರೆ...

ಶಿವಮೊಗ್ಗ ಏರ್ ಪೋರ್ಟ್ ವಿಶೇಷತೆಗಳೇನು..?

shivamogga news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ರಾಜ್ಯಪ್ರವಾಸವನ್ನು ಕೈಗೊಂಡಿದ್ದು, ಶಿವಮೊಗ್ಗದ ಬಹುನಿರೀಕ್ಷಿತ ಏರ್ ಪೋರ್ಟ್ ಗೆ ಚಾಲನೆ ನೀಡಿ, ಮಲೆನಾಡು ಜನರ ದಶಕಗಳ ಕನಸಿಗೆ ಇಂದು ಅದ್ಧೂರಿಯಾಗಿ ಕರ್ನಾಟಕಕ್ಕೆ ಹೊಸ ವಿಮಾನ ನಿಲ್ದಾಣವಾಗಿ ಶಿವಮೊಗ್ಗ ಏರ್‌ಪೋರ್ಟ್‌ ಸೇರ್ಪಡೆಯಾಗಿದೆ. ತಮ್ಮ ಊರಿನಲ್ಲಿ ಇಂತಹ ಒಂದು ಬೃಹತ್ ಏರ್ ಪೋರ್ಟ್ ಆಗ್ಬೇಕು ಅಂತ ಶಿವಮೊಗ್ಗದ ಜನ ವರ್ಷಗಳಿಂದಲೇ ಅನ್ಕೋತಿದ್ರು,...

ಶಿವಮೊಗ್ಗದಲ್ಲಿ ಏರ್ ಪೋರ್ಟ್ ಉದ್ಘಾಟನೆಗೆ ಮೋದಿ ಚಾಲನೆ..!

state news ಶಿವಮೊಗ್ಗ(ಫೆ.27): ಪ್ರಧಾನಿ ನರೇಂದ್ರ ಮೋದಿ ಕರ್ನಾಟಕದತ್ತ ಪದೇ ಪದೇ ಭೇಟಿ ನೀಡುತ್ತಿದ್ದಾರೆ, ಇದೀಗ ಪನಃ ಐದನೇ ಬಾರಿಯೂ ಮತಭೇಟೆಗೆ ಮೋದಿ ಬಂದಿದ್ದು, ಅಭಿವೃದ್ಧಿ ಕಾಯಗಳಿಂದ ಮತಭೇಟೆಗೆ ಇಳಿದ ಮೋದಿ ಶಿವಮೊಗ್ಗದಲ್ಲಿ ಬಹುನಿರೀಕ್ಷಿತ ವಿಮಾನನಿಲ್ದಾಣ ಲೋಕಾರ್ಪಣೆಗೊಳಿಸಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಶಿವಮೊಗ್ಗದತ್ತ ಬಂದಿದ್ದಾರೆ. ಇನ್ನು ರೋಡ್ ಶೋ ಕೂಡ ನಡೆಯಲಿದ್ದು, ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ....

ಮಗುವನ್ನು ಬಿಟ್ಟು ವಿಮಾನ ಹತ್ತಲು ಮುಂದಾದ ದಂಪತಿ..?! ಮರೆತು ಹೋಯಿತೇ ಮಮತೆ..?!

International News: ಇಸ್ರೇಲ್ ನಿಂದ ಬೆಲ್ಜಿಯಂಗೆ ಪ್ರಯಾಣಿಸಲು ದಂಪತಿಯೊಂದು ತಮ್ಮ ಮಗುವಿನೊಂದಿಗೆ ಟಿಲ್‌ಅವಿವ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ದಂಪತಿ ಮಗುವಿಗೆ ಟಿಕೆಟ್ ಪಡೆದಿರಲಿಲ್ಲ. ಹೀಗಾಗಿ ವಿಮಾನ ನಿಲ್ದಾಣ ಸಿಬಂದಿ ಮಗುವಿಗೂ ಟಿಕೆಟ್ ಕಡ್ಡಾಯವೆಂದು ಹೇಳಿದ್ದಾರೆ. ಆದರೆ ಪ್ರಯಾಣ ರದ್ದುಪಡಿಸುವು ಅಥವಾ ಮಗುವಿಗೆ ಟಿಕೆಟ್ ಖರೀದಿಸುವುದರ ಬದಲಾಗಿ ಈ ದಂಪತಿ ಮಗುವನ್ನು ವಿಮಾನ ನಿಲ್ದಾಣದಲ್ಲೇ ಬಿಟ್ಟು ವಿಮಾನ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img