Sunday, April 12, 2026

airport high alert India

ದೆಹಲಿಯ ಕಾರು ಸ್ಫೋಟದ ಬೆನ್ನಲ್ಲೇ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್, ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಪ್ರಯಾಣಿಕರಿಗೆ ವಿಶೇಷ ಸೂಚನೆ!

ದೆಹಲಿಯ ಕೆಂಪುಕೋಟೆ ಬಳಿ ನಡೆದ ಕಾರು ಸ್ಫೋಟದಿಂದ ದೇಶದಾದ್ಯಂತ ಭದ್ರತಾ ಇಲಾಖೆಗಳಲ್ಲಿ ಚಟುವಟಿಕೆ ಹೆಚ್ಚಾಗಿದೆ. ಈ ಘಟನೆಯ ಬಳಿಕ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಅದರ ಭಾಗವಾಗಿ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಪ್ರಯಾಣಿಕರಿಗೆ ವಿಶೇಷ ಸೂಚನೆ ನೀಡಿದೆ. ಬೆಂಗಳೂರು ವಿಮಾನ ನಿಲ್ದಾಣ ಆಡಳಿತ ಮಂಡಳಿಯ ಪ್ರಕಟಣೆಯ ಪ್ರಕಾರ, ಹೆಚ್ಚುವರಿ ಭದ್ರತಾ...
- Advertisement -spot_img

Latest News

27.35 ಕೋಟಿ ರೂಪಾಯಿ ಲಾಭ ದಾಖಲಿಸಿದ ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್

Sirsi: ಶಿರಸಿಯ ಕೆನರಾ ಡಿಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಆರ್ಥಿಕ ಸಾಲಿನಲ್ಲಿ ಗಮನಾರ್ಹ ಸಾಧನೆ ಮಾಡಿ 27.35 ಕೋಟಿ ರೂಪಾಯಿ ಲಾಭ ದಾಖಲಿಸಿದೆ. ಈ ಕುರಿತು ಬ್ಯಾಂಕಿನ...
- Advertisement -spot_img