Monday, April 14, 2025

Airport

ದೇಶದಲ್ಲಿ ತಲೆ ಎತ್ತಲಿವೆ ೫೦ ವಿಮಾನ ನಿಲ್ದಾಣಗಳು

national news ಈ ಭಾರಿಯ ಬಜೆಟ್ ಮಂಡನೆಯಲ್ಲಿ ದೇಶದಲ್ಲಿ ಮತ್ತೆ ತಲೆ ಎತ್ತಲಿವೆ ಐವತ್ತು ವಿಮಾನ ನಿಲ್ದಾಣ ಈ ಫೆಭ್ರುವರಿ ೧ ೨೦೨೩ ರಂದು ಕೆಂದ್ರ ಸರ್ಕಾರ ಮೋದಿ ನೇತೃತ್ವದ ಆಡಳಿತದಲ್ಲಿ ಹೊಸ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ ಅದೇ ರೀತಿ ಮೊದಿ ಸರ್ಕಾರ ಬಂದಾಗಿನಿAದ ಹಲವಾರು ಅಭಿವೃದ್ದಿ ಕಾರ್ಯಗಳನ್ನು ಮಾಡಿದ್ದಾರೆ ಅದೇ ರೀತಿ ದೇಶದ ಮೂಲೆ...

ಮಂಗಳೂರಿನಲ್ಲಿ ಎಂ.ಎಸ್ ಧೋನಿ..?! ಆಗಮನದ ಕಾರಣವೇನು ಗೊತ್ತಾ..?!

Manglore News: ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಜನವರಿ 7 ರಂದು ಭಾರತದ ಕ್ರಿಕೆಟ್ ಟೀಂ ನ ಮಾಜಿ ಕ್ಯಾಪ್ಟನ್ ಎಂ ಎಸ್ ಧೋನಿ ಬಂದಿಳಿದಿದ್ದಾರೆ. ಕಾಸರಗೋಡಿನಲ್ಲಿ ನಡೆಯುವ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಭಾರತ ತಂಡದ ಮಾಜಿ ಕಪ್ತಾನ್‌ ಎಂ.ಎಸ್. ಧೋನಿ ಅವರು ಮುಂಬೈಯಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶನಿವಾರ ಆಗಮಿಸಿದರು. ವಿಮಾನ ನಿಲ್ದಾಣಕ್ಕೆ ಬಂದಿಳಿದ...

ಉತ್ತರ ಭಾರತದಲ್ಲಿ ತೀವ್ರ ಚಳಿ : ಹಲವೆಡೆ 100 ಮೀ. ನಷ್ಟು ಗೋಚರತೆ ದಾಖಲು

ನವದೆಹಲಿ: ಉತ್ತರ ಭಾರತದಲ್ಲಿ ತೀವ್ರ ಚಳಿ ಶುರುವಾಗಿದೆ. ಉತ್ತರ ಭಾರತ, ಜಮ್ಮು-ಕಾಶ್ಮೀರ, ಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶದ ಹಲವು ರಾಜ್ಯಗಳಲ್ಲಿ ದಟ್ಟವಾದ ಮಂಜು ಇದೆ. ಮಂಜು ಮುಸುಕಿದ ಕಾರಣ ರಸ್ತೆ, ರೈಲು, ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಹಲವು ಸ್ಥಳಗಳಲ್ಲಿ 100 ಮೀಟರ್ ಅಥವಾ ಅದಕ್ಕಿಂತ ಕಡಿಮೆ ಗೋಚರತೆಯನ್ನು ದಾಖಲಿಸಲಾಗಿದೆ. ಇದರೊಂದಿಗೆ ತಾಪಮಾನದಲ್ಲಿ ತೀವ್ರ...

ಅರುಣಾಚಲದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಚಾಲನೆ

ಪ್ರಧಾನಿ ನರೇಂದ್ರ ಮೋದಿ ಯವರು ಇಂದು ಅರುಣಾಚಲ ಪ್ರದೇಶದ ಮೊದಲ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣವಾದ ‘ದೋನಿ’ ಪೋಲೋ ವಿಮಾನ ನಿಲ್ದಾಣ’ವನ್ನು ಇಟಾನಗರದ ಹೊಲೊಂಗಿಯಲ್ಲಿ ಉದ್ಘಾಟಿಸಲಿದ್ದಾರೆ. ಭಾರತೀಯ ವಿಮಾನ ನಿಲ್ದಾಣಗಳ ಪ್ರಧಿಕಾರವು 645 ಕೋಟಿ ಅಂದಾಜು ವೆಚ್ಚದಲ್ಲಿ ದೋನಿ ಪೋಲೋ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸಿದೆ. ವೋಟರ್ ಐಡಿ ಹಗರಣ ವಿವಾದದ ಕುರಿತು ಸಚಿವ ಮಧುಸ್ವಾಮಿ...

ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಎಚ್ಚರಿಕೆ!

https://www.youtube.com/watch?v=rnmXI8i4Yfw&t=37s ಮಾಸ್ಕ್ ಧರಿಸದವರನ್ನು ವಿಮಾನದಿಂದ ಕೆಳಗಿಳಿಸುವಂತೆ ಡಿಜಿಸಿಎ ಎಚ್ಚರಿಕೆ ನೀಡಿದ್ದು, ನಂತರವೂ ವಿಮಾನ ದೊಳಗೆ ಮಾಸ್ಕ್ ಧರಿಸಲು ನಿರಾಕರಿಸಿದರೆ ವಿಮಾನಯಾನ ಸಂಸ್ಥೆಗಳು ಪ್ರಯಾಣಿಕರನ್ನು ಕೆಳಗಿಳಿಸಬೇಕು ಎಂದು ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ ಬುಧವಾರ ತಿಳಿಸಿದೆ. ಜೂನ್ 3ರಂದು ದೆಹಲಿ ಹೈಕೋರ್ಟ್ ನೀಡಿದ್ದ ಆದೇಶದ ಮೇರೆಗೆ, ಡಿಜಿಸಿಎ ಈ ಸಂಬಂಧ ಸುತ್ತೋಲೆ ಹೊರಡಿಸಿದೆ. ಮಾಸ್ಕ್ ಧರಿಸದವರು, ಸ್ವಚ್ಚತೆ ಕಾಪಾಡದವರ ವಿರುದ್ದ...

Lockdown, ಸೆಮಿ ಲಾಕ್ ಡೌನ್ : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ

ಕಲಬುರಗಿ: ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೋವಿಡ್ ಮತ್ತು ಒಮಿಕ್ರಾನ್ ಹೆಚ್ಚಾಗುತ್ತಿದೆ. ಬರುವ ದಿನದಲ್ಲಿ‌ ಸುದಿರ್ಘ ಕ್ರಮ ಕೈಗೊಳ್ಳಬೇಕಾಗಿದೆ. ಔಷದಿ ಸೇರಿದಂತೆ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಶಾಲೆಗಳಿಗೆ ರಜೆ ಬಗ್ಗೆ ತಜ್ಞರನ್ನು ಕೇಳಿ ತೀರ್ಮಾನ ಮಾಡುತ್ತೇವೆ. ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ತಜ್ಞರ ಸಭೆಯ ನಂತರ ನಿರ್ಧಾರ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ...

ದಕ್ಷಿಣ ಆಫ್ರಿಕಾದಿಂದ ಬಂದ ಇಬ್ಬರಲ್ಲಿ ಕೊರೊನಾ ಸೊಂಕು.

ದೇವನಹಳ್ಳಿ : ಸೌತ್​ ಆಫ್ರಿಕಾದಲ್ಲಿ ಒಮಿಕ್ರೋನ್ ಕೋವಿಡ್ ರೂಪಾಂತರಿ ವೈರಸ್ ಕಾಣಿಸಿಕೊಂಡಿದ್ದು, ಇದೀಗ ಅಲ್ಲಿಂದ ಬೆಂಗಳೂರಿಗೆ ಬಂದ ಇಬ್ಬರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ನ.01 ರಿಂದ ಇವತ್ತಿನವರೆಗೆ ಸೌತ್ ಆಫ್ರಿಕಾದಿಂದ ಬೆಂಗಳೂರಿಗೆ ಸುಮಾರು 94 ಪ್ರಯಾಣಿಕರು ಆಗಮಿಸಿದ್ದು, ಆ ಪೈಕಿ ಇಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಸೋಂಕು ಕಂಡು ಬಂದ ಪ್ರಯಾಣಿಕರನ್ನು ಬಿಬಿಎಂಪಿ ವ್ಯಾಪ್ತಿಯ ಬೊಮ್ಮನಹಳ್ಳಿಯಲ್ಲಿ ಒಬ್ಬರನ್ನು ಕ್ವಾರಂಟೈನ್...

ಭಾರಿ ದುರಂತದಿOದ ಪಾರಾದ ಜೆಟ್ ವಿಮಾನ..!

www.karnatakatv.net : ಬೆಳಗಾವಿ - ಹೈದರಾಬಾದ್ ನಡುವೆ ಸಂಚರಿಸುವ ವಿಮಾನಮೊಂದು ದುರಂತದಿoದ ಪಾರಾಗಿದ್ದು ರಾಂಗ್ ರನ್ ವೇನಲ್ಲಿ ಲ್ಯಾಂಡ್ ಆಗಿದೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಖಾಸಗಿ ರಂಗದ ಸ್ಪೈಸ್ ಜೆಟ್ ವಿಮಾನ ದುರಂತದಿoದ ಪಾರಾಗಿದ್ದು, 26ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಬೇಕಿದ್ದ ವಿಮಾನವು 8ನೇ ರನ್ ವೇನಲ್ಲಿ ಲ್ಯಾಂಡಿoಗ್ ಆಗಿದೆ. 8ನೇ ರನ್ ವೇನಲ್ಲಿ...

ಪುರಾತನ ವಿಗ್ರಹ ವಿದೇಶಕ್ಕೆ ಸಾಗಾಣಿಕೆಗೆ ಯತ್ನ- 1 ಕೆಜಿ ಚಿನ್ನ ವಶ..!

www.karnatakatv.net: ಅಕ್ರಮವಾಗಿ ಸಾಗಿಸುತ್ತಿದ್ದ ಪುರಾತನ ಕಾಲದ ವಿಗ್ರಹಗಳನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದಲ್ಲಿ ಏರ್ ಪೋರ್ಟ್ ಕಸ್ಟಮ್ ಅಧಿಕಾರಿಗಳು ಕಾರ್ಯಾಚರಣೆಯನ್ನು ನಡೇಸಿದ್ದು ಪುರಾತನ ಕಾಲದ ವಿಗ್ರಹಗಳನ್ನು ಬೆಂಗಳೂರಿನಿoದ ಜಪಾನ್ ಗೆ ಸಾಗಣೆ ಮಾಡುತ್ತಿರುವ ಯತ್ನವನ್ನು ತಡೆದಿದ್ದಾರೆ. ಈ ವಿಗ್ರಹವನ್ನು ಏರ್ ಕಾರ್ಗೋ ಮೂಲಕ ಅಕ್ರಮವಾಗಿ ವಿದೇಶಕ್ಕೆ ಸಾಗಣಿ ಮಾಡುತ್ತಿರುವಾಗ ಕೆಂಪೇಗೌಡ ಅಂತರಾಷ್ಟ್ರೀಯ...

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನಟಿ ಸುಧಾಗೆ ಆದ ಅವಮಾನಕ್ಕೆ ಕ್ಷಮೆ ಕೇಳಿದೆ..!

www.karnatakatv.net: ಕೃತಕ ಕಾಲುಗಳನ್ನು ಬಿಚ್ಚಿ ತಪಾಸಣೆ ಮಾಡಿ ಸಮಸ್ಯೆಯನ್ನು ವಿಮಾನ ನಿಲ್ದಾಣದಲ್ಲಿ ನಡೆಯುತ್ತಿರುವುದನ್ನು ಕುರಿತು ನಟಿ, ನೃತ್ಯಪಟು ಸುಧಾ ಚಂದ್ರನ್ ವಿಡಿಯೋ ಮೂಲಕ ತಮ್ಮ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಸುಧಾ ಚಂದ್ರನ್ ಅವರಿಗೆ ಆದ ಸಮಸ್ಯೆಯನ್ನು ಅವರು ವಿಡಿಯೋ ಮಾಡುವ ಮೂಲಕ ತಮ್ಮ ಬೇಸರವನ್ನು ವ್ತಕ್ತಪಡಿಸಿ ಅದರಲ್ಲಿಯೇ ನೇರವಾಗಿ ಮೋದಿ ಅವರಿಗೆ ಮನವಿಯನ್ನು ಸಹ ಮಾಡಿಕೊಂಡಿದ್ದಾರೆ. ಆದರೆ...
- Advertisement -spot_img

Latest News

Bengaluru News: ವಕೀಲೆ ಸೂ*ಸೈಡ್ ಕೇಸ್: ಜೀವಾಗೆ ಕಿರುಕುಳ ನೀಡಿದ್ದು ಸಾಬೀತು

Bengaluru News: ಉದ್ಯಮಿ, ವಕೀಲೆ ಜೀವಾ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು, ಹೈಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಹೈಕೋರ್ಟ್ ರಚಿಸಿದ್ದ ಡಿಸಿಪಿ ಅಕ್ಷಯ್ ಮಚೀಂದ್ರ,...
- Advertisement -spot_img