ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ರಾಜ್ಯದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಮೊಬೈಲ್ ಕಮಾಂಡ್ ಪೋಸ್ಟ್ ವಾಹನವನ್ನು ಪರಿಚಯಿಸಲಾಗಿದೆ. ವಿಮಾನ ಅಪಘಾತ, ಅಪಹರಣ ಸೇರಿದಂತೆ ತುರ್ತು ಸಂದರ್ಭಗಳಲ್ಲಿ ತ್ವರಿತ ನಿರ್ಧಾರ ಮತ್ತು ಸಮನ್ವಯ ಕಾರ್ಯಾಚರಣೆಗೆ ಈ ವಾಹನ ಪ್ರಮುಖ ಪಾತ್ರವಹಿಸಲಿದೆ.
ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರ ವ್ಯಾಪ್ತಿಯ ವಿಮಾನ ನಿಲ್ದಾಣಗಳಲ್ಲಿ ಈ ರೀತಿಯ ಮೊಬೈಲ್ ಕಮಾಂಡ್ ಪೋಸ್ಟ್ ಹೊಂದಿರುವ...
ಬೆಂಗಳೂರು ನಗರಕ್ಕೆ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಸಂಬಂಧಿಸಿದಂತೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ (AAI) ಸೂಕ್ತ ಸ್ಥಳವನ್ನು ಇನ್ನೂ ಅಂತಿಮಗೊಳಿಸಿಲ್ಲ. ಈ ಹಿನ್ನೆಲೆಯಲ್ಲಿ ಈಗಾಗಲೇ ಗುರುತಿಸಲಾದ ಮೂರು ಸ್ಥಳಗಳಲ್ಲಿ ಯಾವುದು ವಿಮಾನ ನಿಲ್ದಾಣ ನಿರ್ಮಾಣಕ್ಕೆ ಹೆಚ್ಚು ಸೂಕ್ತ ಎಂಬುದನ್ನು ನಿರ್ಧರಿಸಲು ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮ (KSIDC) ಕಾರ್ಯತಂತ್ರ ಮತ್ತು...
Hubli News: ಹಿಂದೂ ಮಹಿಳೆಯರ ಸುರಕ್ಷತೆ, ಆತ್ಮರಕ್ಷಣೆ ಹಾಗೂ ಧಾರ್ಮಿಕ ಜಾಗೃತಿಯ ಉದ್ದೇಶದಿಂದ ಶ್ರೀರಾಮ ಸೇನೆ ಮತ್ತು ಕರ್ನಾಟಕ ದುರ್ಗಾ ಸೇನೆ ವತಿಯಿಂದ ಹುಬ್ಬಳ್ಳಿಯಲ್ಲಿ ತ್ರಿಶೂಲ...