ಇಸ್ಲಾಮಾಬಾದ್: ಪಾಕಿಸ್ತಾನದ ರಕ್ಷಣಾ ಸಚಿವ ಖವಾಜಾ ಆಸಿಫ್ ಅಫ್ಘಾನಿಸ್ತಾನಕ್ಕೆ ನೇರ ಎಚ್ಚರಿಕೆ ನೀಡಿದ್ದಾರೆ. ಇಸ್ತಾನ್ಬುಲ್ನಲ್ಲಿ ನಡೆಯುತ್ತಿರುವ ಶಾಂತಿ ಮಾತುಕತೆ ವಿಫಲವಾದರೆ, ಪಾಕಿಸ್ತಾನ ಅಫ್ಘಾನಿಸ್ತಾನದ ವಿರುದ್ಧ ಬಹಿರಂಗ ಯುದ್ಧಕ್ಕೆ ಇಳಿಯುವುದು ಅನಿವಾರ್ಯ ಎಂದು ಹೇಳಿದ್ದಾರೆ. ಮಾತುಕತೆಗಳು ಯಶಸ್ವಿಯಾಗದಿದ್ದರೆ, ಪಾಕಿಸ್ತಾನಕ್ಕೆ ಅಫ್ಘಾನಿಸ್ತಾನದೊಂದಿಗೆ ಸಂಘರ್ಷವನ್ನು ತಪ್ಪಿಸುವ ಆಯ್ಕೆ ಉಳಿಯುವುದಿಲ್ಲ.
ನಾವು ಶಾಂತಿ ಬಯಸುತ್ತೇವೆ. ಆದರೆ ನಮ್ಮ ಭದ್ರತೆಗೆ ಧಕ್ಕೆಯಾದರೆ ಪ್ರತಿಕ್ರಿಯೆ...
ಆಪರೇಷನ್ ಸಿಂಧೂರ ವಿಶೇಷ..
ನವದೆಹಲಿ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದಿದ್ದ ಉಗ್ರರ ದಾಳಿಗೆ ಪಾಕಿಸ್ತಾನದ ವಿರುದ್ಧ ಭಾರತ ತನ್ನ ಪ್ರತೀಕಾರ ತೀರಿಸಿಕೊಂಡಿದೆ. ತಡರಾತ್ರಿ ಪಾಕಿಸ್ತಾನದ ಒಳಗೆ ನುಗ್ಗಿ ಹೆಮ್ಮೆಯ ಭಾರತೀಯ ಸೇನೆ ಉಗ್ರರನ್ನು ಬಗ್ಗು ಬಡಿಯುವ ಮೂಲಕ ಪಾಕ್ ಬುಡಕ್ಕೆ ಬೆಂಕಿ ಇಡುವ ಕೆಲಸ ಮಾಡಿದೆ.
ಆಪರೇಷನ್ ಸಿಂಧೂರಕ್ಕೆ ಅಸಾದುದ್ದೀನ್ ಖಷ್..!
ಇನ್ನೂ ಪಹಲ್ಗಾಮ್ ದಾಳಿಯ...
Hassan: ಅರಸಿಕೆರೆ ತಾಲೂಕಿನ ದುಮ್ಮೆನಹಳ್ಳಿಯ ಗ್ರಾಮ ಪಂಚಾಯಿತಿಯ ಅಮ್ಮನ ಹಟ್ಟಿಯ ಶ್ರೀ ಗಂಗಮಾಳಮ್ಮ ದೇವಿ ದೇವಸ್ಥಾನದ ಜಾತ್ರೆಯ ವಿಚಾರವಾಗಿ ಸ್ಥಳೀಯ ಶಾಸಕರಾದ ಶಿವಲಿಂಗೇಗೌಡರ ವಿರುದ್ಧ ಎನ್...