Tuesday, March 10, 2026

Aishwarya shivakumar

ಮಹಾಕುಂಭದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದ್ದ ಡಿಕೆಶಿ ಪುತ್ರಿ ಐಶ್ವರ್ಯ

Political News: ಉತ್ತರಪ್ರದೇಶದ ಅಲಹಾಬಾದ್‌ನ ಪ್ರಯಾಗ್‌ರಾಜ್‌ನಲ್ಲಿ ಪೂರ್ಣ ಮಹಾ ಕುಂಭ ಮೇಳ ನಡೆಯುತ್ತಿದ್ದ 40 ಕೋಟಿಗೂ ಅಧಿಕ ಜನ ಕುಂಭ ಮೇಳದಲ್ಲಿ ಭಾಗವಹಿಸಿ, ತ್ರಿವೇಣಿ ಸಂಗಮದಲ್ಲಿ ಮಿಂದೆದಿದ್ದಾರೆ. ಇದೀಗ ಡಿಸಿಎಂ ಡಿಕೆಶಿ ಮಗಳು ಐಶ್ವರ್ಯಾ ಕೂಡ ಕುಂಭ ಮೇಳಕ್ಕೆ ಹೋಗಿ, ಹಿಂದೂ ಮಹಾ ಮೇಳದಲ್ಲಿ ಭಾಗಿಯಾಗಿದ್ದಾರೆ. ತ್ರಿವೇಣಿ ಸಂಗಮದಲ್ಲಿ ಮುಳುಗಿ, ಕುಂಭ ಮೇಳದಲ್ಲಿ ಭಾಗವಹಿಸಿರುವ ಐಶ್ವರ್ಯಾ...

ಕಾಫಿ ಡೇ ಮಾಲೀಕ ದಿ. ಸಿದ್ಧಾರ್ಥ ಪುತ್ರನ ಜೊತೆ ಡಿಕೆಶಿ ಪುತ್ರಿ ವಿವಾಹ..?!

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುತ್ರಿ ಐಶ್ವರ್ಯ ಜೊತೆ ಮಾಜಿ ಸಿಎಂ ಎಸ್‌.ಎಂ.ಕೃಷ್ಣರ ಮೊಮ್ಮಗ ಅಮರ್ತ್ಯ ಹೆಗ್ಡೆ ಮದುವೆ ಮಾಡುವ ಬಗ್ಗೆ ಮಾತುಕತೆ ನಡೆದಿದೆ ಎಂಬ ಮಾಹಿತಿ ದೊರಕಿದೆ. ಕೆಫೆ ಕಾಫಿ ಡೇ ಮಾಲೀಕರಾಗಿದ್ದ ದಿ.ಸಿದ್ಧಾರ್ಥ ಪುತ್ರ ಅಮರ್ತ್ಯ ಹೆಗ್ಡೆ, ಡಿಕೆಶಿ ಪುತ್ರಿ ಐಶ್ವರ್ಯಳನ್ನ ಮದುವೆಯಾಗುವ ಬಗ್ಗೆ ಎರಡೂ ಕುಟುಂಬದ ನಡುವೆ ಮಾತುಕತೆ ನಡೆದಿದೆ ಎಂದು...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img