Friday, August 7, 2026

Aituc union

ಮೋದಿ ವಿರುದ್ದ ಸಿಡಿದೆದ್ದ ಕಾರ್ಮಿಕ ಸಂಘಟನೆಗಳು : ಭಾರತ್‌ ಬಂದ್‌ ; ಏನೆಲ್ಲ ಇರುತ್ತೆ? ಏನಿರಲ್ಲ?

ನವದೆಹಲಿ : ಕಳೆದ ವರ್ಷ ಕೇಂದ್ರ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ದೇಶದ ಕಾರ್ಮಿಕ ಒಕ್ಕೂಟಗಳು ಸಲ್ಲಿಸಿದ್ದ 17 ಬೇಡಿಕೆಗಳನ್ನು ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾರ್ಮಿಕ ಸಂಘಟನೆಗಳು ಬುಧವಾರ ಬಾರತ್‌ ಬಂದ್‌ಗೆ ಕರೆ ನೀಡಿವೆ. ಬ್ಯಾಂಕಿಂಗ್, ವಿಮೆ, ಅಂಚೆ ಸೇವೆಗಳಿಂದ ಹಿಡಿದು ಕಲ್ಲಿದ್ದಲು ಗಣಿಗಾರಿಕೆಯವರೆಗಿನ ಕ್ಷೇತ್ರಗಳ 25 ಕೋಟಿಗೂ ಅಧಿಕ ಕಾರ್ಮಿಕರು...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img