Sunday, June 22, 2025

ajad nagar

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರನ್ನು ನನ್ನ ಕ್ಷೇತ್ರದ ಒಂದು ಬಡಾವಣೆಗೆ ಇಟ್ಟಿರುವುದು ಹರ್ಷ ತಂದಿದೆ : ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=fm2UR2oFZRI ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...
- Advertisement -spot_img

Latest News

2028ರ ವಿಧಾನಸಭಾ ಚುನಾವಣೆಗೆ JDS ಮೊದಲ ಅಭ್ಯರ್ಥಿ ಹೆಸರು ಘೋಷಣೆ

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ ಇಂದು ಮೊದಲ ಅಭ್ಯರ್ಥಿಯ ಘೋಷಣೆ ಮಾಡಿದೆ. ಜೆ.ಪಿ ಭವನದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು...
- Advertisement -spot_img