Thursday, September 10, 2026

ajad nagar

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೆಸರನ್ನು ನನ್ನ ಕ್ಷೇತ್ರದ ಒಂದು ಬಡಾವಣೆಗೆ ಇಟ್ಟಿರುವುದು ಹರ್ಷ ತಂದಿದೆ : ಶಾಸಕ ಜಮೀರ್ ಅಹ್ಮದ್ ಖಾನ್

https://www.youtube.com/watch?v=fm2UR2oFZRI ಬೆಂಗಳೂರು: ಚಾಮರಾಜಪೇಟೆ ಕ್ಷೇತ್ರದ ಆಜಾದ್ ನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಬಡಾವಣೆಯೊಂದಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹೆಸರು ಇಟ್ಟಿರುವುದು ನನಗೆ ತುಂಬಾ ಹರ್ಷ ತಂದಿದೆ. ಪುನೀತ್ ರಾಜ್ ಕುಮಾರ್ ಅವರು ಅಪರೂಪದ ವ್ಯಕ್ತಿ ಅಷ್ಟೇ ಅಲ್ಲ, ಅವರೊಂದು ಅದ್ಭುತ ಶಕ್ತಿ ಎಂಬುದನ್ನು ಅಭಿಮಾನಿಗಳು ಅವರ ಮೇಲಿಟ್ಟಿರುವ ಪ್ರೀತಿ ಗೌರವದಿಂದ ಸಾಬೀತಾಗಿದೆ ಎಂದು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img