Wednesday, July 29, 2026

ajaneesh lokanath

ಕಿಚ್ಚನ ಫ್ಯಾನ್ಸ್ಗೆ ಕಿಕ್ಕೆಚ್ಚಿಸಿದ ರಕ್ಕಮ್ಮ ಹಾಡು..!

ಸ್ಯಾಂಡಲ್‌ವುಡ್ ಸಕಲಕಲಾ ವಲ್ಲಭ, ಅಭಿನಯ ಚಕ್ರವರ್ತಿ ಬಾದ್‌ಷಾ ಕಿಚ್ಚ ಸುದೀಪ್ ನಟಿಸಿರೋ ಬಹುನಿರೀಕ್ಷಿತ ವಿಕ್ರಾಂತ್ ರೋಣ ಚಿತ್ರವನ್ನ ಕಣ್ತುಂಬಿಕೊಳ್ಳಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಜುಲೈ ೨೮, ಇನ್ನೆರಡೇ ದಿನಗಳಷ್ಟೇ ರೋಣನ ಅಬ್ಬರ ಶುರುವಾಗೋದಕ್ಕೆ ಕಾಲಾವಕಾಶ ಇರೋದು. ಈಗಾಗಲೇ ಚಿತ್ರದ ಟೀಸರ್, ಟ್ರೆöÊಲರ್, ಸಾಂಗ್ಸ್ನಿAದ ಕುತೂಹಲ ಹೆಚ್ಚಿಸಿರೋ ವಿಕ್ರಾಂತ್ ರೋಣ ರಿಲೀಸ್ ಆಗೋ ಕೊನೆಯ...

“ವಿಕ್ರಾಂತ್ ರೋಣ”ನ “ಹೇ ಫಕೀರ” ಹಾಡಿಗೆ ಫ್ಯಾನ್ಸ್ ಫಿದಾ..!

https://www.youtube.com/watch?v=Fpm1S-vCOUQ ಬಾದ್‌ಷಾ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟನೆಯ ಬಹು ನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಬಿಡುಗಡೆಗೆ ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯ್ತಿದ್ದಾರೆ. ಚಿತ್ರತಂಡ ಈಗಾಗ್ಲೇ ಚಿತ್ರದ ಬಗ್ಗೆ ಸಾಕಷ್ಟು ಅಪ್ಡೇಟ್‌ಗಳನ್ನ ಬ್ಯಾಕ್ ಟು ಬ್ಯಾಕ್ ಅಭಿಮಾನಿಗಳಿಗೆ ನೀಡ್ತಿದ್ದು, ಇದೀಗ ಮತ್ತೊಂದು ಸ್ಪೆಷಲ್ ಅಪ್ಡೇಟ್‌ವೊಂದನ್ನ ವಿ.ಆರ್ ಟೀಂ ಕೊಟ್ಟಿದೆ. ಎಸ್, "ವಿಕ್ರಾಂತ್ ರೋಣ" ಚಿತ್ರದ ಮೂರನೇ...

“ಹೊಯ್ಸಳ” ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ..!

https://www.youtube.com/watch?v=otL0L6S7M6c "ಹೊಯ್ಸಳ" ಸೆಟ್ ಗೆ ಭೇಟಿ ನೀಡಿದ ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ. ಡಾಲಿ ಧನಂಜಯ್ ಅಭಿನಯದ "ಹೊಯ್ಸಳ" ಚಿತ್ರದ ಚಿತ್ರೀಕರಣ ಮೈಸೂರಿನಲ್ಲಿ ಬಿರುಸಿನಿಂದ ಸಾಗುತ್ತಿದೆ . ಖ್ಯಾತ ಕ್ರಿಕೆಟ್ ಆಟಗಾರ್ತಿ ವೇದ ಕೃಷ್ಣಮೂರ್ತಿ ಅವರು "ಹೊಯ್ಸಳ" ಚಿತ್ರದ ಚಿತ್ರೀಕರಣ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ. ಈ ಸಂದರ್ಭದಲ್ಲಿ ನಾಯಕ ಡಾಲಿ ಧನಂಜಯ್, ನಾಯಕಿ...

‘ಬನಾರಸ್’ ನ‌ ಮಾಯಾಗಂಗೆ ಹಾಡಿಗೆ ಫ್ಯಾನ್ಸ್ ಫಿದಾ..!

https://www.youtube.com/watch?v=465v9yigMGw ಹೊರ ರಾಜ್ಯಗಳಲ್ಲೂ ಪ್ಯಾನ್ ಇಂಡಿಯಾ ಸಿನಿಮಾ 'ಬನಾರಸ್"ನ "ಮಾಯಗಂಗೆ" ಹಾಡಿಗೆ ಪ್ರಶಂಸೆಯ ಸುರಿಮಳೆ. ಶಾಸಕ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಾಯಕರಾಗಿ ನಟಿಸಿರುವ "ಬನಾರಸ್" ಚಿತ್ರದ "ಮಾಯಾಗಂಗೆ" ಹಾಡು ಇತ್ತೀಚೆಗೆ ಕನ್ನಡದಲ್ಲಿ ಬಿಡುಗಡೆಯಾಗಿ ಯಶಸ್ವಿಯಾಗಿದೆ.‌ ಕನ್ನಡ, ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಜಯತೀರ್ಥ ನಿರ್ದೇಶನದ ಈ...
- Advertisement -spot_img

Latest News

Haveri: ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆ ಅಗೆತ: ಸಾರ್ವಜನಿಕರ ಆಕ್ರೋಶ

Haveri News: ಹಾನಗಲ್ ಪಟ್ಟಣದಲ್ಲಿ ಕುಡಿಯುವ ನೀರಿನ ಯೋಜನೆ ಪೈಪ್ ಅಳವಡಿಕೆಗಾಗಿ ಸುಸಜ್ಜಿತ ರಸ್ತೆಯನ್ನು ಎಲ್ಲೆಂದರಲ್ಲಿ ಅಗೆದಿರುವುದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕಳೆದ ಎರಡು ದಿನಗಳಿಂದ ಇಲ್ಲಿ...
- Advertisement -spot_img