Saturday, July 5, 2025

Ajay Rao

Sandalwood News: ಚಿತ್ರ ವಿಮರ್ಶೆ : ನ್ಯಾಯಕ್ಕಾಗಿ ಅಜೇಯ್ ಹೋರಾಟ!

Sandalwood News: ಅಜೇಯ್ ರಾವ್ ಈ ಬಾರಿ ಹೀರೋಯಿಸಂ ಬಿಟ್ಟು ಸರಳ ಕಥೆ ಮತ್ತು ಪಾತ್ರ ಮೂಲಕ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿ ಹೊರಬಂದವರಿಗೆ ಮತ್ತೆ ನೋಡಬೇಕೆನಿಸುತ್ತೆ. ಅಷ್ಟರ ಮಟ್ಟಿಗೆ ಭಾವುಕತೆಯಿಂದ ಕೂಡಿರುವ ಸಿನಿಮಾ. ಕಥೆ ತುಂಬಾನೆ ಸಿಂಪಲ್. ಆದರೆ, ಅದನ್ನು ನಿರೂಪಿಸಿರುವ ರೀತಿ ಮಾತ್ರ ಎಲ್ಲರ ಮನಸ್ಸನ್ನು ಗೆಲ್ಲುವಂತಿದೆ. ನಿರ್ದೇಶಕರ ಕಥೆಯ ಎಳೆ ಚೆನ್ನಾಗಿದೆ. ಹಾಗಂತ,...

ಕ್ಲಾಂತ ಸಿನಿಮಾಗೆ ಅಜಯ್ ರಾವ್ ಸಾಥ್ : ಜ.19ಕ್ಕೆ ಕಾಡೊಳಗಿನ ಕಥೆ ಅನಾವರಣ

Movie News: ತುಳುನಾಡಿನವರೇ ಸೇರಿ ನಿರ್ಮಾಣ ಮಾಡಿರೋ ಕ್ಲಾಂತ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ದಿನಾಂಕ ನಿಗದಿಯಾಗಿದೆ. ಜನವರಿ 19ರಂದು ರಾಜ್ಯಾದ್ಯಂತ ಚಿತ್ರ ತೆರೆ ಕಾಣಲಿದೆ. ಟೀಸರ್ ಹಾಗೂ ಹಾಡಿನ ಮೂಲಕ ಸದ್ದು ಮಾಡಿದ್ದ ಈ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ. ನಟ ಅಜಯ್ ರಾವ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಈ ವೇಳೆ...

ಡಾರ್ಲಿಂಗ್ ಕೃಷ್ಣ – ಮಿಲನ ನಾಗರಾಜ್ ಅಭಿನಯದ “ಲವ್ ಬರ್ಡ್ಸ್” ಚಿತ್ರದ ಟೀಸರ್‌ಗೆ ಮೆಚ್ಚುಗೆಯ ಮಹಾಪೂರ

film story : ಶ್ರೀಬನಶಂಕರಿ ಚಿತ್ರಾಲಯ ಲಾಂಛನದಲ್ಲಿ ಕಡ್ಡಿಪುಡಿ ಚಂದ್ರು ನಿರ್ಮಿಸಿರುವ, ಪಿ.ಸಿ.ಶೇಖರ್ ನಿರ್ದೇಶನದ, ಡಾರ್ಲಿಂಗ್ ಕೃಷ್ಣ - ಮಿಲನ ನಾಗರಾಜ್ ನಾಯಕ, ನಾಯಕಿಯಾಗಿ ನಟಿಸಿರುವ "ಲವ್ ಬರ್ಡ್ಸ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. ನಾಯಕ, ನಾಯಕಿಯ ಪಾತ್ರವನ್ನು ಪರಿಸಿಚಯಿಸುವ ಈ ಟೀಸರ್ ಗೆ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ಖ್ಯಾತ ನಟರಾದ ವಿಜಯ ರಾಘವೇಂದ್ರ...

Shokiwala ಸೆನ್ಸಾರ್ ಪರೀಕ್ಷೆಯಲ್ಲಿ ಪಾಸ್… U/A ಸರ್ಟಿಫಿಕೇಟ್ ಪಡೆದ ಕೃಷ್ಣ ಅಜಯ್ ರಾವ್.

ಅಜಿಯ್ ರಾವ್ ನಟನೆಯ ಶೋಕಿವಾಲ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ U/A ಸರ್ಟಿಫಿಕೇಟ್ ಸಿಕ್ಕಿದೆ. ಈ ಚಿತ್ರ ಜನರ ಮುಂದೆ ಬಂದು ಗೆಲುವ ಪರೀಕ್ಷೆಗೆ ತಯಾರಿ ನಡೆಸುತ್ತಿದೆ. ಜನವರಿಯಲ್ಲಿ ಚಿತ್ರಮಂದಿರಕ್ಕೆ ತರುವ ಎಲ್ಲಾ ಸಾಧ್ಯತೆಗಳು ಇವೆ ಎಂದು ಚಿತ್ರತಂಡದವರು ತಿಳಿಸಿದ್ದಾರೆ. ಈ ಸಿನಿಮಾದ ಲಿರಿಕಲ್ ವೀಡಿಯೋ ರೀಲಿಸ್ ಆಗಿ ಎಲ್ಲರ ಕಡೆಯಿಂದಲೂ ತುಂಬಾ ಚೆನ್ನಾಗಿ...

ಡಿಸೆಂಬರ್ 31ಕ್ಕೆ ತೆರೆಕಾಣಲಿವೆ ಬರೋಬ್ಬರಿ 4ಚಿತ್ರಗಳು..!

www.karnatakatv.net:ಕೊರೊನ ಅಲೆ ಕಮ್ಮಿಯಾಗಿ ಶೇಕಡ100 ರಷ್ಟು ಆಸನಕ್ಕೆ ಸರ್ಕಾರ ಸೂಚನೆ ನೀಡಿದ್ದೆ ನೀಡಿದ್ದು, ಒಂದರಿoದೆ ಒಂದರoತೆ ಸಿನಿಮಾಗಳು ತೆರೆಕಾಣುತ್ತಿವೆ. ಅಕ್ಟೊಬರ್ 8 ರಿಂದ ಇಲ್ಲಿಯವರೆಗೆ ಅನೇಕ ಸಿನಿಮಾಗಳು ರಿಲೀಸ್ ಆಗುತ್ತಿವೆ. ಒಂದೆ ದಿನ ಇಬ್ಬರು ಹಿರೋಗಳ ಸಿನಿಮಾ ತೆರೆಗಪ್ಪಳಿಸುತ್ತಿದ್ದವು, ಆದರೆ ಈ ಬಾರಿ ಒಂದೆ ದಿನ 4 ಹಿರೋಗಳ ಸಿನಿಮಾ ಒಂದೆ ದಿನ ತೆರೆಗಪ್ಪಳಿಸಲಿವೆ. ಮುಖ್ಯವಾಗಿ,...

ಅಜಯ್ ರಾವ್-ರಚಿತಾ ರಾಮ್ ನಟನೆಯ ‘ಲವ್ ಯೂ ರಚ್ಚು’ ಚಿತ್ರಕ್ಕೆ ರವಿಶಂಕರ್ ಗುರೂಜಿಯಿಂದ ಚಾಲನೆ

'ಕೃಷ್ಣ’ ಅಜಯ್ ರಾವ್ ಮತ್ತು ಡಿಂಪಲ್ ಕ್ವೀನ್ ರಚಿತಾ ರಾಮ್ ಫರ್ ದ ಫಸ್ಟ್ ಟೈಮ್ ಒಟ್ಟಿಗೆ ನಟಿಸ್ತಿರೋ ಸಿನಿಮಾ ‘ಲವ್ ಯೂ ರಚ್ಚು’. ಕೆಲ ದಿನಗಳ ಹಿಂದಷ್ಟೇ ಅನೌನ್ಸ್ ಆಗಿದ್ದ ಈ ಸಿನಿಮಾದ ಮುಹೂರ್ತ ನಿನ್ನೆ ಅಜಯ್ ರಾವ್ ಹುಟ್ಟುಹಬ್ಬಕ್ಕೆ ನೆರವೇರಿಸಲಾಗಿದೆ. ವಿಶೇಷ ಅಂದ್ರೆ ಹಾರ್ಟ್ ಆಫ್ ಲಿವಿಂಗ್ ನ ರವಿಶಂಕರ್ ಗುರೂಜಿ...

ಬುಲ್ ಬುಲ್ ಬೆಡಗಿಗೆ ‘ಲವ್ ಯೂ ರಚ್ಚು’ ಎಂದ ಕನ್ನಡದ ಸ್ಟಾರ್ ಹೀರೋ..!

ಸ್ಮಾಲ್ ಸ್ಕ್ರೀನ್ ಅರಸಿ ಈಗ ಬಿಗ್ ಸ್ಕ್ರೀನ್ ನಲ್ಲಿ ಸಖತ್ ಬ್ಯುಸಿ. ಅರೆ ಯಾರು ಈ ಅರಸಿ ಅಂತಾ ಕನ್ಫೂಷನ್ ಆಗ್ಬೇಡಿ ಅವರೇ ಬುಲ್ ಬುಲ್ ಬೆಡಗಿ, ಡಿಂಪಲ್ ಹುಡುಗಿ ರಚಿತಾ ರಾಮ್. ಸದ್ಯ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ನಟಿಸ್ತಿರೋ ರಚ್ಚುಗೆ ಲವ್ ಯೂ ರಚ್ಚು ಅಂತಾ ಕನ್ನಡದ ಆ ಹೀರೋ ಸ್ಟಾರ್...

ವಿಜಯನಗರ ಜಿಲ್ಲೆ ರಚನೆಗೆ ಬೆಂಬಲಿಸಿದ ಕನ್ನಡ ಸ್ಟಾರ್ ಹೀರೋ

ಕರ್ನಾಟಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನಾಗಿ ಘೋಷಿಸಿರುವ ಸರ್ಕಾರದ ನಡೆಯನ್ನು ನಟ ಕಂ ನಿರ್ಮಾಪಕ ಅಜಯ್ ರಾವ್ ಬೆಂಬಲಿಸಿದ್ದಾರೆ. ಈ ಕುರಿತು ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿರುವ ಅಜಯ್ ರಾವ್ ಧನ್ಯವಾದ ತಿಳಿಸಿ ನಿನ್ನೆ ಅರಣ್ಯ ಸಚಿವ ಆನಂದ್ ಸಿಂಗ್‌ಗೆ ಪತ್ರ ಸಲ್ಲಿಸಿದ್ದಾರೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ನಟ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img