Tuesday, March 17, 2026

#ajith pawar

ಇಂದೇ ಹೊಸ DCM ಆಯ್ಕೆ! ಸಂಜೆಯೇ ಪ್ರಮಾಣ!

ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ನಾಯಕಿ ಮತ್ತು ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್, ಮಹಾರಾಷ್ಟ್ರದ ನೂತನ ಉಪಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಬುಧವಾರ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ದುರಂತದಲ್ಲಿ ಅಜಿತ್ ಪವಾರ್ ಸಾವನ್ನಪ್ಪಿದ್ರು. ಅವರಿಂದ ತೆರವಾಗಿದ್ದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಸುನೇತ್ರಾ ಪವಾರ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು...

ತುರ್ತು ಭೂ ಸ್ಪರ್ಶ ಮಾಡುವಾಗ ವಿಮಾನ ಪತನ: ಮಹಾರಾಷ್ಟ್ರ ಡಿಸಿಎಂ ಅಜೀತ್ ಪವಾರ್ ದುರ್ಮರಣ

Maharashtra: ಬಾರಾಮತಿಯಲ್ಲಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಮಹಾರಾಷ್ಟ್ರದ ಡಿಸಿಎಂ ಅಜೀತ್ ಪವಾರ್ ಇದ್ದ ವಿಮಾನ ಪತನವಾಗಿದ್ದು, ಅಜೀತ್ ಪವಾರ್ ಸಾವನ್ನಪ್ಪಿದ್ದಾರೆ. ತಾಂತ್ರಿಕ ದೋಷವಿದ್ದ ಕಾರಣ, ತುರ್ತು ಭೂ ಸ್ಪರ್ಶ ಮಾಡಲು ಹೋಗಿ, ಈ ದುರಂತ ಸಂಭವಿಸಿರಬಹುದು ಎಂದು ಅಂದಾಜಿಸಲಾಗಿದೆ. ಸ್ಥಳೀಯ ಚುನಾವಣಾ ಸಭೆ ನಿಮಿತ್ತ ಅಜೀತ್ ಪವಾರ್ ಆ ಸಭೆ ಮುಗಿಸಿ ಬರುವಾಗ, ಬಾರಾಮತಿಯಲ್ಲಿ ತುರ್ತು...

Ajith Pawar : ಎನ್ ಸಿ ಪಿ ಶಾಸಕ ಅನರ್ಹಕ್ಕೆ ಅಜಿತ್ ಪವಾರ್ ಅರ್ಜಿ

National News : ಎನ್​​ಸಿಪಿ ಎರಡು ಬಣಗಳಾಗಿ ವಿಭಜನೆಯಾದ ಬಳಿಕ ಒಬ್ಬರ ಮೇಲೆ ಒಬ್ಬರು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಶರದ್ ಪವಾರ್ ಬಣದ ಎನ್​​ಸಿಪಿ ಶಾಸಕರನ್ನು ಅನರ್ಹ ಮಾಡಲು ಮಹಾರಾಷ್ಟ್ರ ವಿಧಾನಸಭಾ ಸ್ಪೀಕರ್​ಗೆ ಅಜಿತ್ ಪವಾರ್ ಬಣ ಅರ್ಜಿ ಸಲ್ಲಿಸಿದೆ. ಈ ಹಿಂದೆ ಶರದ್ ಪವಾರ್ ಬಣ, ಅಜಿತ್ ಪವಾರ್ ಬಣದ ಶಾಸಕರನ್ನು ಅನರ್ಹ...
- Advertisement -spot_img

Latest News

Political News: ಕರ್ನಾಟಕದ ಇತಿಹಾಸದಲ್ಲೇ ಕಪ್ಪು ಚುಕ್ಕೆ: ಕಾಂಗ್ರೆಸ್‌ನಿಂದ ಪ್ರಜಾಪ್ರಭುತ್ವದ ಹತ್ಯೆ!

Political News: ಸ್ಪೀಕರ್ ಯು.ಟಿ.ಖಾದರ್ ಅವರು ಇಂದು ಸದನದಿಂದ ಆಚೆ ನಡೆದಿದ್ದು, ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ವಿರೋಧ ಪಕ್ಷದ ನಾಯಕ...
- Advertisement -spot_img