Saturday, December 27, 2025

Ajjampir Khadri

ಫೆಂಗಲ್ ಚಂಡುಮಾರುತ ಭೀತಿ: ವಿದ್ಯುತ್ ಅವಘಡ ಆಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ

Hubli News: ಹುಬ್ಬಳ್ಳಿ: ಫೆಂಗಲ್ ಚಂಡಮಾರುತದಿಂದ ವಿದ್ಯುತ್ ಅವಘಡ ಆಗದಂತೆ ಕಾಳಜಿ ವಹಿಸಿಕೊಳ್ಳಬೇಕು. ಇಂತಹ ಅವಘಢ ಆಗುವ ಮುನ್ಸೂಚನೆ ಕಂಡರೆ ಅಧಿಕಾರಿಗಳು ಖುದ್ದಾಗಿ ಹಾಜರಾಗಿ ಸರಿ ಮಾಡಬೇಕೆಂದು ಹೆಸ್ಕಾಂ ನೂತನ ಅಧ್ಯಕ್ಷ ಸಯ್ಯದ್ ಅಜಂಫೀರ್ ಖಾದ್ರಿ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮುಖಾಂತರ ಅಧಿಕಾರಿಗಳಿಗೆ ಸೂಚನೆ ನೀಡಿದ ಖಾದ್ರಿ. ಫೆಂಗಲ್‌ ಚಂಡಮಾರುತ ಭಾರಿ...

ಹೆಸ್ಕಾಂ ಅಧ್ಯಕ್ಷರಾಗಿ ಸೈಯದ್ ಅಜ್ಜಂಪೀರ ಖಾದ್ರಿ ಅಧಿಕಾರ ಸ್ವೀಕಾರ

Hubli News: ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಇಂದು ನವನಗರದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. https://youtu.be/XyN8iYLCoxY ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ...
- Advertisement -spot_img

Latest News

ರೂಪ ಐಯ್ಯರ್ ಟಿಕೆಟ್ ಗೋಸ್ಕರ ಲಾಬಿ ಮಾಡಿದ್ರಾ?: Roopa Iyer Podcast

Sandalwood: ನಟಿ, ನಿರ್ಮಾಪಕಿ, ನಿರ್ದೇಶಕಿ, ವಿಶೇಷಚೇತನ ಮಕ್ಕಳಿಗಾಗಿ ಆಶ್ರಮ ನಡೆಸುವ ನಾಯಕಿ, ರಾಜಕಾರಣಿ ಹೀಗೆ ಈ ಎಲ್ಲಾ ಪಾತ್ರವನ್ನು ನಿಜ ಜೀವನದಲ್ಲಿ ನಿಭಾಯಿಸುತ್ತಿರುವವರು ಅಂದ್ರೆ ಅದು...
- Advertisement -spot_img