Sunday, September 6, 2026

Ajjampir Khadri

Haveri News: ಶಾಸಕ ಬಸವರಾಜ್ ಅವರಿಗೂ ಸಚಿವ ಸ್ಥಾನ ಸಿಗುವ ನಿರೀಕ್ಷೆ ಇದೆ: ಅಜ್ಜಂಪೀರ್ ಖಾದ್ರಿ

Haveri News: ಬಿ.ನಾಗೇಂದ್ರ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮತ್ತೆ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂಬ ಮಾತುಗಳು ಕೇಳಿ ಬರುತ್ತಿದೆ. ಈ ಬೆನ್ನಲ್ಲೇ ಹಲವು ಶಾಸಕರು ತಮಗೂ ಮಂತ್ರಿ ಸ್ಥಾನ ಸಿಗಬಹುದು ಅನ್ನೋ ನಿರೀಕ್ಷೆಯಲ್ಲಿದ್ದಾರೆ. ಅದೇ ರೀತಿ ಹಾವೇರಿಯಲ್ಲಿ ಕೂಡ ಬಸವರಾಜ್ ಶಿವಣ್ಣನವರ್ರಿಗೂ ಸಚಿವರಾಗುವ ಆಕಾಂಕ್ಷೆ ಇದೆ. ಹಾಗಾಗಿ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ,...

Haveri: ಹಜರೇಷಾ ಖಾದ್ರಿ ದರ್ಗಾದಲ್ಲಿ ವಿದ್ಯುತ್ ದೀಪಗಳ ಸಂಪರ್ಕ ಕಾರ್ಯಕ್ಕೆ ಪೂಜೆ ಸಲ್ಲಿಸಿದ ಅಜ್ಜಂಪೀರ್ ಖಾದ್ರಿ

Haveri News: ಹಾವೇರಿ: ಸವಣೂರು ತಾಲೂಕಿನ ಹುಲಗೂರಿನ ಭಾವೈಕ್ಯತೆಯ ಸ್ಥಳ ಹಜರೇಷಾ ಖಾದ್ರಿ ದರ್ಗಾಕ್ಕೆ ಉರುಸು ವೇಳೆಯಲ್ಲಿ ಲಕ್ಷಾಂತರ ಭಕ್ತರು ಬರುವ ಉದ್ದೇಶದಿಂದ ವಿದ್ಯುತ್ ದೀಪಗಳ ಪೂರೈಕೆ ಮಾಡಲಾಗುತ್ತಿದೆ. ಹೆಸ್ಕಾಂ ಇಲಾಖೆಯಿಂದ 12 ಲಕ್ಷ ವೆಚ್ಚದಲ್ಲಿ ನೂತನ ವಿದ್ಯುತ್ ದೀಪಗಳ ಸಂಪರ್ಕ ಕಲ್ಪಿಸಲಾಗುತ್ತಿದೆ ಎಂದು ಹೆಸ್ಕಾಂ ನಿಗಮದ ಅಧ್ಯಕ್ಷ ಸಯ್ಯದ್ ಅಜ್ಜಂಪೀರ್ .ಎಸ್. ಖಾದ್ರಿ...

Haveri News: ಯಾವುದೇ ಕಾರಣಕ್ಕೂ ವಿದ್ಯುತ್ ಖಾಸಗಿ ಕರಣ ಆಗುವುದಿಲ್ಲ: ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ

Haveri News: ಹಾನಗಲ್ ಪಟ್ಟಣ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ್ ಖಾದ್ರಿ, ರೈತರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ. ವಿದ್ಯುತ್ ಯಾವುದೇ ಕಾರಣಕ್ಕೂ ಖಾಸಗಿಕರಣ ಆಗುವುದಿಲ್ಲ ಎಂದು ಹೇಳಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಮುಖ್ಯಮಂತ್ರಿಯಾದ ಡಿಕೆ ಶಿವಕುಮಾರ್ ಅವರು ವಿದ್ಯುತ್ ಇಲಾಖೆಯ ಕಾರ್ಯಕ್ರಮ ಒಂದರಲ್ಲಿ ವಿದ್ಯುತ್ತನ್ನು ಯಾವುದೇ ಕಾರಣಕ್ಕೂ ಖಾಸಗಿ...

ಫೆಂಗಲ್ ಚಂಡುಮಾರುತ ಭೀತಿ: ವಿದ್ಯುತ್ ಅವಘಡ ಆಗದಂತೆ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ

Hubli News: ಹುಬ್ಬಳ್ಳಿ: ಫೆಂಗಲ್ ಚಂಡಮಾರುತದಿಂದ ವಿದ್ಯುತ್ ಅವಘಡ ಆಗದಂತೆ ಕಾಳಜಿ ವಹಿಸಿಕೊಳ್ಳಬೇಕು. ಇಂತಹ ಅವಘಢ ಆಗುವ ಮುನ್ಸೂಚನೆ ಕಂಡರೆ ಅಧಿಕಾರಿಗಳು ಖುದ್ದಾಗಿ ಹಾಜರಾಗಿ ಸರಿ ಮಾಡಬೇಕೆಂದು ಹೆಸ್ಕಾಂ ನೂತನ ಅಧ್ಯಕ್ಷ ಸಯ್ಯದ್ ಅಜಂಫೀರ್ ಖಾದ್ರಿ ಹೆಸ್ಕಾಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳ ಮುಖಾಂತರ ಅಧಿಕಾರಿಗಳಿಗೆ ಸೂಚನೆ ನೀಡಿದ ಖಾದ್ರಿ. ಫೆಂಗಲ್‌ ಚಂಡಮಾರುತ ಭಾರಿ...

ಹೆಸ್ಕಾಂ ಅಧ್ಯಕ್ಷರಾಗಿ ಸೈಯದ್ ಅಜ್ಜಂಪೀರ ಖಾದ್ರಿ ಅಧಿಕಾರ ಸ್ವೀಕಾರ

Hubli News: ಹುಬ್ಬಳ್ಳಿ: ಹೆಸ್ಕಾಂ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡಲು ಪಣ ತೊಟ್ಟು ಕೆಲಸ ಮಾಡುತ್ತೇನೆ ಎಂದು ಸೈಯದ್ ಅಜ್ಜಂಪೀರ ಖಾದ್ರಿ ಹೇಳಿದರು. ಇಂದು ನವನಗರದ ಹೆಸ್ಕಾಂ ಕಚೇರಿಯಲ್ಲಿ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿದ ಬಳಿಕ ಅವರು ಮಾತನಾಡಿದರು. https://youtu.be/XyN8iYLCoxY ರೈತ ದೇಶದ ಬೆನ್ನೆಲುಬು. ರೈತರಿಗೆ ಸಮಯಕ್ಕೆ ಸರಿಯಾಗಿ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು. ಭಾರತ...
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img