ನಮ್ಮ ಅಡುಗೆ ಮನೆಯಲ್ಲಿರುವ, ಕೆಲವು ಮಸಾಲೆ ಪದಾರ್ಥಗಳೇ ಔಷಧಿಯ ರೀತಿ ಕೆಲಸ ಮಾಡುತ್ತದೆ. ಅವುಗಳನ್ನ ಹಾಗೆ ಸೇವಿಸಿದರೆ, ಅಥವಾ ಅಡುಗೆಯಲ್ಲಿ ಬಳಸಿ ಸೇವಿಸುವುದರಿಂದಲೇ, ನಮ್ಮ ಆರೋಗ್ಯ ಅಭಿವೃದ್ಧಿಯಾಗುತ್ತದೆ. ಆದ್ದರಿಂದಲೇ, ಭಾರತದ ಮಸಾಲೆ ಪದಾರ್ಥಗಳಿಗೆ, ವಿದೇಶದಲ್ಲಿ ಬೇಡಿಕೆ ಇರುವುದು. ನಾವಿಂದು ಆ ಮಸಾಲೆ ಪದಾರ್ಥಗಳಲ್ಲಿ ಒಂದಾದ ಓಮ ಕಾಳು ಸೇವನೆಯ ಪ್ರಯೋಜನದ ಬಗ್ಗೆ ಹೇಳಲಿದ್ದೇವೆ.
ಪ್ರತಿದಿನ ರಾತ್ರಿ...
ವಾತ, ಪಿತ್ತ, ಕಫ ಈ ಮೂರು ಸಮ ಪ್ರಮಾಣದಲ್ಲಿದ್ದರೆ, ಆ ಮನುಷ್ಯ ಸಂಪೂರ್ಣ ಆರೋಗ್ಯವಂತನೆಂದು ಅರ್ಥ. ಈ ಮೂರನ್ನೂ ಸಮ ಪ್ರಮಾಣದಲ್ಲಿ ಇರಬೇಕು ಅಂದ್ರೆ, ನೀವು ವೋಮದ ಸೇವನೆ ಮಾಡಬೇಕು. ಹಾಗಾಗಿ ನಾವಿಂದು ವೋಮವನ್ನು ಹೇಗೆ ಸೇವಿಸಬೇಕು..? ಯಾಕೆ ತಿನ್ನಬೇಕು..? ಮತ್ತು ಯಾವಾಗ ತಿನ್ನಬೇಕು ಅನ್ನೋ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನೀಡಲಿದ್ದೇವೆ..
ಮೊದಲನೇಯದಾಗಿ ವೋಮವನ್ನು ಯಾಕೆ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ.
ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...