Wednesday, April 29, 2026

Akash vijayavargiya

ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಮೋದಿ..!

ನವದೆಹಲಿ: ಪಾಲಿಕೆ ಅಧಿಕಾರಿ ಮೇಲೆ ಕ್ರಿಕೆಟ್ ಬ್ಯಾಟ್ ನಿಂದ ಹಲ್ಲೆ ನಡೆಸಿದ್ದ ಬಿಜೆಪಿ ಶಾಸಕನ ವಿರುದ್ಧ ಪ್ರಧಾನಿ ಮೋದಿ ಸಿಡಿದೆದ್ದಿದ್ದಾರೆ. ಇಂತಹ ಕೃತ್ಯವನ್ನು ಸಹಿಸಲಾಗೋದಿಲ್ಲ. ಇಂತಹವರನ್ನು ಪಕ್ಷದಿಂದ ವಜಾಗೊಳಿಸಬೇಕು ಅಂತ ಹೇಳೋ ಮೂಲಕ ಶಾಸಕನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಧ್ಯಪ್ರದೇಶದ ಇಂದೋರ್ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಹಳೆಯ ಕಟ್ಟಡಗಳನ್ನು ತೆರವುಗೊಳಿಸೋ...
- Advertisement -spot_img

Latest News

ಬೇಟೆ ವಿಫಲ! ಬಾವಿಯಲ್ಲಿ ಸಿಲುಕಿದ ಚಿರತೆ

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದೊಡ್ಡಗುಣಿ ಗ್ರಾಮದಲ್ಲಿ ಅಪರೂಪದ ಘಟನೆೊಂದು ನಡೆದಿದೆ. ನವಿಲನ್ನು ಬೇಟೆಯಾಡಲು ಬಂದ ಚಿರತೆ ತೋಟದ ಬಾವಿಗೆ ಬಿದ್ದಿದೆ. ಗ್ರಾಮದ ಕೃಷ್ಣಪ್ಪ ಅವರಿಗೆ ಸೇರಿದ...
- Advertisement -spot_img