ಬೆಂಗಳೂರು : ಧಾರ್ಮಿಕ ವಿಚಾರವಾಗಿ ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜೆ ಹಳ್ಳಿಯಲ್ಲಿ ಗಲಾಟೆ ನಡೆದಿತ್ತು. ಸಾಮಾಜಿಕ ಜಾಲತಾಣದಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರನ್ನು ನಿಂದಿಸಲಾಗಿದೆ ಎಂದು ಆರೋಪಿಸಲಾಗಿತ್ತು. ಇದೇ ವಿಚಾರಕ್ಕೆ ಈ ಪ್ರದೇಶಗಳಲ್ಲಿ ಭಾರೀ ಸಂಘರ್ಷ ಉಂಟಾಗಿತ್ತು. ರಾಜ್ಯಾದ್ಯಂತ ಸುದ್ದಿಯಾಗಿದ್ದ ಈ ಪ್ರಕರಣದ ಆರೋಪಿಗಳಿಗೆ ಇದೀಗ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಇನ್ನೂ ಗಲಭೆಗೆ ಸಂಬಂಧಿಸಿದಂತೆ...
Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ.
27 ವರ್ಷದ...