Sandalwood News: ಸರಿಗಮಪ ರಿಯಾಲಿಟಿ ಶೋ ಮೂಲಕ ಪ್ರಸಿದ್ಧರಾದ ಹಲವು ಗಾಯಕರಲ್ಲಿ ಅಖಿಲಾ ಪಜಿಮಣ್ಣು ಕೂಡ ಒಬ್ಬರು. ನೋಡಲು ಸುಂದರವಾಗಿದ್ದು, ಉತ್ತಮ ನಿರೂಪಣಾ ಶೈಲಿ ಇದ್ದ ಕಾರಣ, ಇವರಿಗೆ ಕೆಲ ಕಾರ್ಯಕ್ರಮದಲ್ಲಿ ನಿರೂಪಣೆಯ ಅವಕಾಶವೂ ಸಿಕ್ಕಿತ್ತು. ಹೀಗೆ ಆಲ್ರೌಂಡರ್ ಎನ್ನಿಸಿಕ``ಂಡಿದ್ದ ಗಾಯಕಿಯ ಬಾಳಲ್ಲೀಗ ಬಿರುಗಾಳಿ ಬೀಸಿದೆ. ಅಖಿಲಾ ವೈವಾಹಿಕ ಜೀವನಕ್ಕೆ ಅಂತ್ಯ ಹಾಡಲು ಇಚ್ಛಿಸಿದ್ದು,...
Political News: ಬಾಗಲಕೋಟೆಯ ಉಪಚುನಾವಣೆ ರಣಕಣ ರಂಗೇರಿದ್ದು, ಎಲ್ಲ ಪಕ್ಷಗಳು ಗೆಲುವು ಸಾಧಿಸಲು ಶತಾಯ ಗತಾಯ ಪ್ರಯತ್ನಿಸುತ್ತಿದೆ. ಈ ಹಿನ್ನೆಲೆ ಬಿಜೆಪಿ ಅಭ್ಯರ್ಥಿ ವೀರಣ್ಣ ಪರವಾಗಿ...