ಉತ್ತರಪ್ರದೇಶದ ಪಂಚಾಯಿತಿ ರಾಜ್ಯ ಮಂತ್ರಿಯಾಗಿರುಲ ಭೂಪೇಂದ್ರ ಸಿಂಗ್ ಚೌಹಾಣ ಓವೈಸಿ ಬಗ್ಗೆ ಹೇಳಿಕೆ ನೀಡಿದ್ದು, ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದು, ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾದ್ರೆ, ಅಸಾವುದ್ದೀನ್ ಓವೈಸಿ ಜನಿವಾರ ಧರಿಸುತ್ತಾರೆಂದು ಹೇಳಿದ್ದಾರೆ. ಈಗಾಗಲೇ ರಾಹುಲ್ ಗಾಂಧಿ ತಾನು ಬ್ರಾಹ್ಮಣ ಎಂದು ಹೇಳಿಕೊಂಡು ಜನಿವಾರ ಧರಿಸಿ ಓಡಾಡುತ್ತಿದ್ದಾರೆ. ಅಖಿಲೇಶ್ ಯಾದವ್ ರಾಮ ನಾಮ ಜಪ...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...