Thursday, June 25, 2026

Akhilesh Yadav

Uttar Pradesh: ರಾಮಮಂದಿರಕ್ಕೆ ಬಂದ ಕೋಟ್ಯಂತರ ರೂಪಾಯಿ ಹಣ ಕಾಣೆ: ಅಖಿಲೇಶ್ ಯಾದವ್ ಆರೋಪ

Uttar Pradesh: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ಕೋಟ್ಯಂತರ ರೂಪಾಯಿ ಕಾಣಿಕೆಗಳು ಕಾಣೆಯಾಗಿದೆ ಎಂಬ ವರಿಯಾದರೂ ಕೂಡ, ದೇವಸ್ಥಾನದ ಆಡಳಿತ ಮಂಡಳಿ ಮತ್ತು ಸರ್ಕಾರ ಮೌನವಾಗಿರುವುದು ಅನುಮಾನಾಸ್ಪದವಾಗಿದೆ ಎಂದು, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಆರೋಪಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಆರೋಪಿಸಿರುವ ಅವರು, ಪ್ರಪಂಚದಾದ್ಯಂತದ ರಾಮನ ಭಕ್ತರಿಗೆ ಇದು ಅತ್ಯಂತ ಸೂಕ್ಷ್ಮವಾದ...

Kannada Fact Check: ಯೋಗಿ ಆದಿತ್ಯನಾಥ್ ಜೊತೆ ಸೆಲ್ಫಿ ತೆಗೆದುಕೊಂಡ್ರಾ ಅಖಿಲೇಶ್ ಯಾದವ್..?

Kannada Fact Check: ಇತ್ತೀಚಿನ ದಿನಗಳಲ್ಲಿ AI ಬಂದ ಬಳಿಕ ಜನ ತಮಗೆ ಮನಸ್ಸಿಗೆ ಬಂದಂತೆ ಫೋಟೋ ವೀಡಿಯೋ ಕ್ರಿಯೇಟ್ ಮಾಡಿ, ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡುತ್ತಿದ್ದಾರೆ. ಕೆಲವರು ಅದನ್ನೇ ನೋಡಿ ಸತ್ಯ ಎಂದುಕೊಳ್ಳುತ್ತಿದ್ದಾರೆ. ಮತ್ತೆ ಕೆಲವರು ಫಾರ್ವರ್ಡ್ ಮಾಡಿ, ಸುಳ್ಳು ಸುದ್ದಿಯನ್ನೇ ಹಬ್ಬಿಸುತ್ತಿದ್ದಾರೆ. ಇದೀಗ ಇಂಥದ್ದೇ ಒಂದು ಸುಳ್ಳು ಸುದ್ದಿ ಬಹಿರಂಗವಾಗಿದ್ದು, ಯೋಗಿ ಆದಿತ್ಯನಾಥ್ ಜೊತೆ...

Kannada Fact Check: ಕುಂಭ ಮೇಳದಲ್ಲಿ ಅಮೃತ ಸ್ನಾನ ಮಾಡಿದರೇ ಅಖಿಲೇಶ್ ಯಾದವ್

National News: ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಉತ್ತರಪ್ರದೇಶದಲ್ಲಿ ನಡೆಯುತ್ತಿರುವ ಮಹಾ ಪುಣ್ಯ ಕುಂಭ ಮೇಳದಲ್ಲಿ, ಅಮೃತ ಸ್ನಾನ ಮಾಡಿದ್ದಾರೆಂದು ಫೋಟೋ ವೈರಲ್ ಆಗುತ್ತಿದೆ. ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ 144 ವರ್ಷಕ್ಕೊಮ್ಮೆ ಬರುವ ಮಹಾಪುಣ್ಯ ಕುಂಭಮೇಳ ನಡೆಯುತ್ತದೆ. ಈ ಕುಂಭ ಮೇಳದಲ್ಲಿ ಈ ಬಾರಿ 40ರಿಂದ 45 ಕೋಟಿ ಭಕ್ತರು ಅಮೃತ ಸ್ನಾನಕ್ಕಾಗಿ ಬರುತ್ತಿದ್ದಾರೆ. ತ್ರಿವೇಣಿ...

ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಿಬಿಐ ಸಮನ್ಸ್

National Political News: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಬಿಐ ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್ ಯಾದವ್‌ಗೆ ಸಮನ್ಸ್ ಜಾರಿ ಮಾಡಿದೆ. ಗುರುವಾರ ದೆಹಲಿಯಲ್ಲಿ ನಡೆಯುವ ವಿಚಾರಣೆಗೆ ಹಾಜರಾಗಬೇಕೆಂದು ಆದೇಶಿಸಿದೆ. 2016ರಲ್ಲಿ ಹಮೀರ್‌ಪುರ ಅಕ್ರಮ ಗಣಿಗಾರಿಕೆ ನಡೆಸಿದ್ದಾರೆಂದು ಆರೋಪಿಸಿ, ಪ್ರಕರಣ ದಾಖಲಿಸಲಾಗಿತ್ತು. ಇದೇ ಪ್ರಕರಣದ ವಿಚಾರಣೆ, ಗುರುವಾರದಂದು ದೆಹಲಿಯಲ್ಲಿ ನಡೆಯಲಿದೆ. ಇನ್ನು ಈ ಬಗ್ಗೆ ಮಾತನಾಡಿರುವ...

ಸಮಾಜವಾದಿ ಪಾರ್ಟಿ ಷರತ್ತಿಗೆ ಒಪ್ಪಿಗೆ ಸೂಚಿಸಿದ ಕಾಂಗ್ರೆಸ್, ಉತ್ತರಪ್ರದೇಶದಲ್ಲಿ 17 ಕ್ಷೇತ್ರದಲ್ಲಿ ಸ್ಪರ್ಧೆ

Political News: ನೀವು ನಮ್ಮ ಷರತ್ತುಗಳಿಗೆ ಒಪ್ಪಿದರಷ್ಟೇ, ನಾವು ಇಂಡಿಯಾ ಒಕ್ಕೂಟದೊಂದಿಗೆ ಮೈತ್ರಿ ಮಾಡಿಕೊಳ್ಳುತ್ತೇವೆ. ಇಲ್ಲದಿದ್ದಲ್ಲಿ ಉತ್ತರಪ್ರದೇಶದಲ್ಲಿ ನಾವು ಏಕಾಂಗಿಯಾಗಿ ಸ್ಪರ್ಧಿಸುತ್ತೇವೆ ಎಂದು ಸಮಾಜವಾದಿ ಪಾರ್ಟಿಯ ಅಖಿಲೇಶ್ ಯಾದವ್ ಕಾಂಗ್ರೆಸ್‌ಗೆ ಷರತ್ತು ಹಾಕಿದ್ದರು. ಇದೀಗ ಉತ್ತರಪ್ರದೇಶದಂಥ ದೊಡ್ಡ ರಾಜ್ಯದಲ್ಲಿ ಮೈತ್ರಿ ಮುರಿದುಕೊಂಡರೆ, ಚುನಾವಣೆಯಲ್ಲಿ ಗೆಲುವು ಕಷ್ಟವೆಂದು ಕಾಂಗ್ರೆಸ್ ಅಖಿಲೇಶ್ ಹಾಕಿದ್ದ ಷರತ್ತಿಗೆ ಒಪ್ಪಿಗೆ ನೀಡಿದೆ. ಉತ್ತರಪ್ರದೇಶದಲ್ಲಿರುವ...

Akhilesh Yadav : ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರನ್ನು ಸ್ವಾಗತಿಸಿದ ಲಕ್ಷ್ಮೀ ಹೆಬ್ಬಾಳ್ಕರ್

Banglore News: ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಇಂದಿನಿಂದ ಅಂದರೆ ಜುಲೈ 17 ರಿಂದ 18 ಅಂದರೆ ನಾಳೆ ವರೆಗು ಕೇಂದ್ರದ ವಿಪಕ್ಷಗಳ ಮೈತ್ರಿ ಮಹಾಕೂಟದ ಸಭೆ ನಡೆಯುವುದು. ಮಲ್ಲಿಕಾರ್ಜುನ್ ಖರ್ಗೆ ಅವರ ನೇತೃತ್ವದಲ್ಲಿ ಸಭೆ ನಡೆಯುವುದು. ಈ ಸಭೆಗೆ 23 ಪಕ್ಷದ 49ಕ್ಕೂ ಹೆಚ್ಚು ನಾಯಕರು ಭಾಗಿಯಾಗಲಿದ್ದಾರೆ. ಈ ಸಲುವಾಗಿ ಉತ್ತರ ಪ್ರದೇಶದ...

ಉತ್ತರಪ್ರದೇಶದ ಮಾಜಿ ಸಿಎಂ ಅಖಿಲೇಶ್ ಯಾದವ್‌ರನ್ನ ಭೇಟಿಯಾದ ನಿಖಿಲ್ ಕುಮಾರ್.

Political News: ನಟ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ, ಇಂದು ಉತ್ತರಪ್ರದೇಶದ ಮಾಜಿ ಮುಖ್ಯಮಂತ್ರಿ, ಸಮಾಜವಾದಿ ಪಕ್ಷದ ವರಿಷ್ಠ ನಾಯಕ ಅಖಿಲೇಶ್ ಯಾದವ್‌ರನ್ನ ಭೇಟಿಯಾಗಿ, ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಿಖಿಲ್ ಕುಮಾರಸ್ವಾಮಿ, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿಗಳು ಹಾಗೂ ಸಮಾಜವಾದಿ ಪಕ್ಷದ ವರಿಷ್ಠ ನಾಯಕರೂ ಆಗಿರುವ ಶ್ರೀ ಅಖಿಲೇಶ್ ಯಾದವ್...

akhilesh yadav : ರೈತರಿಗೆ ಬಂಪರ್ ಆಫರ್ ಕೊಟ್ಟ ಅಖಿಲೇಶ್ ಯಾದವ್

ಉತ್ತರ ಪ್ರದೇಶದ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಿಟ್ಟಿನಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗಾಗಿಗುಡ್ ನ್ಯೂಸ್ ನೀಡಿದ್ದಾರೆ. ಎಲ್ಲಾ ರೈತರಿಗೆ ಉಚಿತ ವಿದ್ಯುತ್ ಮತ್ತು ನೀರಾವರಿಗೆ ಬಡ್ಡಿರಹಿತ ಸಾಲ ನೀಡಲಾಗುವುದು ಎಂದು ಅಖಿಲೇಶ್ ಹೇಳಿದ್ದಾರೆ. ಲಕ್ನೋದಲ್ಲಿ ಸಮಾವೇಶದಲ್ಲಿ ಎಸ್ಪಿ ಮುಖ್ಯಸ್ತ ಅಖಿಲೇಶ್ ಯಾದವ್ ರೈತರಿಗೆ ವಿಮೆ ಮತ್ತು ಪಿಂಚಣಿ ವ್ಯವಸ್ಥೆ...

ಸ್ವಾಮಿ ಪ್ರಸಾದ್ ಮೌರ್ಯ ಧರಂ ಸಿಂಗ್ ಜೊತೆ 6 ಶಾಸಕರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಪಂಚರಾಜ್ಯ ಚುನಾವಣೆ ಘೋಷಣೆಯಾದ ಬಳಿಕ ಉತ್ತರ ಪ್ರದೇಶದ ಚುನಾವಣೆ ನಾನಾ ತಿರುವುಗಳನ್ನು ಪಡೆದುಕೊಂಡಿದೆ. ಉತ್ತರ ಪ್ರದೇಶದ ಒಬಿಸಿ ಪ್ರಭಲ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಯಾವ ದೆಸೆಯಿಂದ ಬಿಜೆಪಿ ಪಕ್ಷ ತೊರೆದರೋ … ಅವರು ಹೋಗಿದ್ದೋ ಹೋಗಿದ್ದು ಅವರ ಜೊತೆ ಒಬ್ಬೊಬ್ಬರಂತೆ 8 ಜನ ಶಾಸಕರು ಬಿಜೆಪಿ ತೊರೆದರು, ಇಂದು ಸ್ವಾಮಿ ಪ್ರಸಾದ್ ಮೌರ್ಯ,...

ಉತ್ತರಪ್ರದೇಶದಲ್ಲಿ ಬಿಜೆಪಿ ನಾಯಕರ ರಾಜೀನಾಮೆ ಅಲೆ

ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ...
- Advertisement -spot_img

Latest News

Yallapura News: ಕೆ.ಎಸ್.ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದ ಶಾಸಕ ಶಿವರಾಮ್ ಹೆಬ್ಬಾರ್

Yallapura News: ಯಲ್ಲಾಪುರ: ತಮ್ಮ ರಾಜಕೀಯ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿರುವ, ವಿವಾದಾತ್ಮಕ ಹಾಗೂ ಬೇಜವಾಬ್ದಾರಿ ಹೇಳಿಕೆಗಳಿಂದಲೇ ಗುರುತಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ ಅವರು ಸಂಪೂರ್ಣ ರಾಜಕೀಯ ದಿವಾಳಿತನಕ್ಕೆ...
- Advertisement -spot_img