Sunday, August 9, 2026

Akhilesh Yadav

ಉತ್ತರಪ್ರದೇಶದಲ್ಲಿ ಬಿಜೆಪಿ ನಾಯಕರ ರಾಜೀನಾಮೆ ಅಲೆ

ಪಂಚರಾಜ್ಯಗಳ ಚುನಾವಣೆ ದಿನಾಂಕ ಘೋಷಣೆ ಬೆನ್ನಲ್ಲೇ ಉತ್ತರಪ್ರದೇಶದಲ್ಲಿ ರಾಜಕೀಯ ಜಂಜಾಟ ಶುರುವಾಗಿದೆ. ಪ್ರಭಾವಿ ಒಬಿಸಿ ನಾಯಕ ಸ್ವಾಮಿ ಪ್ರಸಾದ್ ಮೌರ್ಯ ಅವರ ರಾಜಿನಾಮೆ ಬಳಿಕ ಉತ್ತರಪ್ರದೇಶ ಬಿಜೆಪಿಯಲ್ಲಿ ರಾಜಿನಾಮೆ ಅಲೆ ಶುರುವಾಗಿದೆ. ನಂತರ ಧರಂ ಸಿಂಗ್ ಚೌಹಾಣ್ ರಾಜಿನಾಮೆಯನ್ನು ನೀಡಿದರು. ಪ್ರಮುಖವಾಗಿ ಗಮನಿಸುವ ಅಂಶವೆoದರೆ ಎಲ್ಲಾ ಸಚಿವರು ಮತ್ತು ಶಾಸಕರು ಒಂದೇ ರೀತಿಯ ರಾಜಿನಾಮೆ...

Uttara pradesh : ಬಿಜೆಪಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ..!

ಉತ್ತರ ಪ್ರದೇಶ : ಲಕ್ನೋ(Lucknow) ದ ಬಿಜೆಪಿಯ ಸಚಿವ ಸ್ವಾಮಿ ಪ್ರಸಾದ್ ಮೌರ್ಯ (Swami Prasad Maurya)ರಾಜಿನಾಮೆ ನೀಡಿದ್ದಾರೆ. ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್(Yogi Adityanath) ನೇತೃತ್ವದಲ್ಲಿನ ಬಿಜೆಪಿ ಪಕ್ಷದ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿಧಾನಸಭೆ ಚುನಾವಣೆಗೂ ರಾಜೀನಾಮೆ ನೀಡಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಇವರ ಜೊತೆ ಇನ್ನೊಬ್ಬ ಸಚಿವ ಹಾಗೂ 4...

ಅಖಿಲೇಶ್ ಯಾದವ್ ಪೊಲೀಸರ ವಶಕ್ಕೆ

ಉತ್ತರ ಪ್ರದೇಶದ : ಉತ್ತರ ಪ್ರದೇಶದ ಲಖಿಮ್ ಪುರ್ ಖೇರಿಯಲ್ಲಿ ನಡೆದ ಪ್ರತಿಭಟನಾ ನಿರತ ರೈತರ ಹತ್ಯೆ ಖಂಡಿಸಿ ಧರಣಿ ನಡೆಸುತ್ತಿದ್ದ   ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೃಷಿ ಕಾಯ್ದೆ ಜಾರಿ ಖಂಡಿಸಿ ಪ್ರತಿಭಟನೆ ಕೈಗೊಂಡಿದ್ದ ರೈತರ ಮೇಲೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img