Friday, June 20, 2025

akka kannada sammelana

ಶಿಲ್ಪಿ ಅರುಣ್ ಯೋಗಿರಾಜ್​ಗೆ ಅಮೆರಿಕ ವೀಸಾ ನಿರಾಕರಣೆ

ಅಯೋಧ್ಯೆಯ ಬಾಲರಾಮನ ಮೂರ್ತಿ ಕೆತ್ತನೆ ಮಾಡಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್​ಗೆ ಅಮೆರಿಕ ವೀಸಾ ನಿರಾಕರಿಸಿದೆ. ಅಕ್ಕ ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೆರಿಕಾಗೆ ಹೋಗಬೇಕಿತ್ತು. ಅದಕ್ಕಾಗಿ ಜೂನ್​ನಲ್ಲಿ ವೀಸಾಗೆ ಅರ್ಜಿ ಸಲ್ಲಿಸಿದ್ದರು. ಆದರೆ ಅಮೆರಿಕ ವೀಸಾ ನಿರಾಕರಣೆ ಮಾಡಿದೆ. ವಿಶ್ವ ಅಕ್ಕ ಕನ್ನಡ ಸಮ್ಮೇಳನ ಕಾರ್ಯಕ್ರಮವನ್ನು ಅಮೆರಿಕದ ವರ್ಜೀನಿಯಾದ ರಿಚ್ಮಂಡ್​...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img